1
|
ಯೆಹೋವನ ನುಡಿಯು ನನಗೆ ಘಂತು. ಆತನು ಹೇಳಿದ್ದೇನೆಂದರೆ, |
2
|
“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನುಐ ನೀವೆಲ್ಲರೂ ಮರುನುಡಿಯುವುದೇಕೆ? ಹೆತ್ತವರು ಹುಳಿ ದ್ರಾಕ್ಷಾಹಣ್ಣನುಐ ತಿಂದಾಗ ಮಕ್ಕಳ ಙಾಯಿ ಹುಳಿಯಾಗುವುದು. |
3
|
ಆದರೆ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲಿನ ಜನರು ಇನುಐ ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ. |
4
|
ಎಲ್ಲಾ ಪ್ರಾಣಗಳು ನನಐವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನಐವೇ. ಪಾಪಮಾಡುವವನು ಮಾತ್ರ ಸಾಯುವನು. |
5
|
“ಒಘ್ಬ ವ್ಯಕ್ತಿ ನೀತಿವಂತನಾಗಿದ್ದರೆ ಅವನು ಙಾಳುವನು. ಆ ಮನುಷ್ಯನು ಜನರನುಐ ಸರಿಯಾದ ರೀತಿಯಲ್ಲಿ ನೋಡುವನು. |
6
|
ಆ ನೀತಿವಂತ ಮನುಷ್ಯನು ಙೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನಐ ಹೆಂಡತಿಯು ಮುಟ್ಟಾದಾಗ ಆಕೆಯನುಐ ಕೂಡುವುದಿಲ್ಲ. |
7
|
ಆ ಒಳ್ಳೆಯ ಮನುಷ್ಯನು ಜನರ ಘಲಹೀನತೆಯನುಐ ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನುಐ ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನೂಐ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನಐ ಕೊಡುವನು; ಘಟ್ಟೆಯಿಲ್ಲದವನಿಗೆ ಘಟ್ಟೆ ಕೊಡುವನು; |
8
|
ಅವನು ಸಾಲ ಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನುಐ ಮಾಡುವುದಿಲ್ಲ. ಅವನು ತನಐ ವ್ಯವಹಾರಗಳಲ್ಲಿ ಪ್ರತಿಯೊಘ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು. |
9
|
ಅವನು ನನಐ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನಐ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಘದುಕುವನು. |
10
|
“ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನುಐ ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಘಹುದು. |
11
|
ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನೂಐ ಮಾಡಿದ್ದಿರಘಹುದು. ಅವನು ಙೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಘಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಘಹುದು. |
12
|
ಘಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಘಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಘಹುದು. ಒತ್ತೆಗೆ ತೆಗೆದುಕೊಂಡ ವಸ್ತುವನುಐ ಹಿಂದಕ್ಕೆ ಕೊಡದೆ ಇದ್ದಿರಘಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನೂಐ ಅನೇಕ ಭಯಂಕರ ಕಾರ್ಯಗಳನೂಐ ಮಾಡಿದ್ದಿರಘಹುದು. |
13
|
ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಘಡ್ಡಿಯನುಐ ಕಡ್ಡಾಯವಾಗಿ ವಸೂಲು ಮಾಡಿದ್ದಿರಘಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಘದುಕುವುದಿಲ್ಲ. ಅವನು ಭಯಂಕರ ಕಾರ್ಯಗಳನುಐ ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಙ್ದಾರನು. |
14
|
“ಇಗೋ, ಆ ಕೆಟ್ಟ ಮಗನಿಗೆ ಒಘ್ಬ ಮಗನಿರಘಹುದು. ತಂದೆ ಮಾಡುವ ದುಷ್ಟಕಾರ್ಯಗಳನುಐ ನೋಡಿದ ಅವನು ತಂದೆಯಂತೆ ಜೀವಿಸದಿರಘಹುದು. |
15
|
ಈ ಒಳ್ಳೇ ಮಗನು ಙೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನುಐ ತಿನುಐವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. |
16
|
ಆ ಒಳ್ಳೆಯ ಮಗನು ಯಾರ ಮೇಲೂ ದಙ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನೂಐ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಘಟ್ಟೆಯಿಲ್ಲದವರಿಗೆ ಘಟ್ಟೆಯನುಐ ಕೊಡುವನು. |
17
|
ಅವನು ಘಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನುಐ ಸಾಲಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ನನಐ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನಐ ನಿಯಮಗಳನುಐ ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನುಐ ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಙಾಳುವನು. |
18
|
ತಂದೆಯು ಜನರನುಐ ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನುಐ ತೆಗೆದುಕೊಂಡಿರಘಹುದು. ತನಐ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನುಐ ಅವನು ಮಾಡಿರಘಹುದು. ಆ ತಂದೆಯು ತನಐ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ. |
19
|
“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಘಹುದು. ಮಗನು ನ್ಯಾಯವಾದುದ್ದನುಐ ಮತ್ತು ಸರಿಯಾದುದ್ದನುಐ ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನಐ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದುದರಿಂದ ಅವನು ಙಾಳುವನು. |
20
|
ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನೂಐ ತಂದೆಯು ಹೊತ್ತು ಕೊಳ್ಳುವದಿಲ್ಲ. ಒಘ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತಬವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ. |
21
|
“ಒಂದುವೇಳೆ ದುಷ್ಟನೊಘ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನಐ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನೂಐ ಸರಿಯಾದುದ್ದನೂಐ ಮಾಡಿದರೆ, ಅವನು ಸಾಯದೆ ಘದುಕುವನು. |
22
|
ದೇವರು ಅವನ ಹಿಂದಿನ ಪಾಪಗಳನುಐ ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಘದುಕುವನು.” |
23
|
ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನುಐ ಘದಲಾಯಿಸಿ ಜೀವವನುಐ ಹೊಂದಙೇಕೆಂಘುದೇ ನನಐ ಅಪೇಕ್ಷೆಯಾಗಿದೆ. |
24
|
“ಒಂದುವೇಳೆ ಒಳ್ಳೆಯವನೊಘ್ಬನು ತನಐ ಒಳ್ಳೆಯತನವನುಐ ಬಿಟ್ಟು ಪಾಪ ಮಾಡಘಹುದು; ದುಷ್ಟರು ಮಾಡುವ ಅಸಹ್ಯ ಕಾರ್ಯಗಳನೆಐಲ್ಲ ಮಾಡಘಹುದು. ಅವನು ಹೀಗೆ ಮಾಡುತ್ತಾ ಘದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನೂಐ ಮರೆತು ಬಿಡುವನು. ಅವನು ತನಐ ಪಾಪಗಳ ದೆಸೆಯಿಂದ ಸಾಯುವನು.” |
25
|
ದೇವರು ಹೇಳಿದ್ದೇನೆಂದರೆ: “ಒಂದು ವೇಳೆ ನೀವು ಹೇಳಘಹುದು: ‘ನನಐ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ. |
26
|
ಒಘ್ಬ ಒಳ್ಳೆಯವನು ಘದಲಾವಣೆ ಹೊಂದಿ ಕೆಟ್ಟ ಕಾರ್ಯಗಳನುಐ ಮಾಡಿದರೆ, ಅವನ ದುಷ್ಟತಬಕ್ಕಾಗಿ ಅವನು ಸಾಯಲೇಙೇಕು. |
27
|
ಆದರೆ ಒಘ್ಬ ಪಾಪಿ ಘದಲಾವಣೆ ಹೊಂದಿ ನೀತಿವಂತನಾಗಿ ಙಾಳಿದರೆ ಅವನು ತನಐ ಪ್ರಾಣವನುಐ ಉಳಿಸಿಕೊಳ್ಳುವನು. |
28
|
ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನಐ ಕಡೆಗೆ ತಿರುಗಿ ದುಷ್ಟತನ ಮಾಡುವದನುಐ ನಿಲ್ಲಿಸಿದರೆ. ಅಂಥವನು ಸಾಯದೆ, ಙಾಳುವನು.” |
29
|
ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನಐ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ. |
30
|
ಇಸ್ರೇಲರೇ, ನಾನು ಪ್ರತಿಯೊಘ್ಬನನುಐ ಅವನವನ ಕಾರ್ಯಗಳ ಪ್ರಕಾರ ನ್ಯಾಯ ತೀರಿಸುವೆನು” ಎಂದು ಹೇಳಿದನು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆದುದರಿಂದ ನನಐ ಘಳಿಗೆ ಘನಿಐರಿ, ದುಷ್ಟತನ ಮಾಡುವದನುಐ ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ. |
31
|
ನಿಮ್ಮ ದಂಗೆಕೋರತನದ ಮಾರ್ಗಗಳನೆಐಲ್ಲ ತೊರೆದುಬಿಟ್ಟು ನಿಮ್ಮ ಹೃದಯವನೂಐ ಸಬಭಾವವನೂಐ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನುಐ ಘರಮಾಡಿಕೊಳ್ಳುವುದೇಕೆ? |
32
|
ನಿಮ್ಮನುಐ ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನಐ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನಐ ಒಡೆಯನಾದ ಯೆಹೋವನ ನುಡಿ. |
Ezekiel 18:1 Kannada Language Bible Words basic statistical display
COMING SOON ...