ನೀನು ಹೀಗೆ ಹೇಳಙೇಕು: ‘ನನಐ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದುದರಿಂದ ಆಕೆಯ ಶಿಕ್ಷೆಯ ದಿನವು ಘಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನುಐ ಮಾಡಿ ತನಐನುಐ ಹೊಲಸು ಮಾಡಿಕೊಂಡಿದ್ದಾಳೆ.
“‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನುಐ ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನುಐ ಮಾಡಿಕೊಂಡಿದ್ದೀರಿ. ಆದುದರಿಂದ ನೀವು ಅಶುದ್ಧರು. ನಿಮ್ಮನುಐ ಶಿಕ್ಷಿಸುವ ಸಮಯ ಈಗ ಘಂದಿದೆ. ನಿಮ್ಮ ಅಂತ್ಯವು ಘಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿನಐನುಐ ಗೇಲಿಮಾಡುವರು. ಮತ್ತು ಎಲ್ಲಾ ದೇಶಗಳು ನಿಮ್ಮನುಐ ನೋಡಿ ನಗುವವು.
ಜೆರುಸಲೇಮ್ ನಿವಾಸಿಗಳು ಇತರರ ಘಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಾರೆ. ಆ ನಿರಪರಾಊ ಜನರನುಐ ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಙೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನುಐ ಸನ್ಮಾನಿಸುವುದಕ್ಕಾಗಿ ಊಟ ಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಘಗೆಯ ಲೈಂಗಿಕ ಪಾಪಗಳನುಐ ಮಾಡುತ್ತಾರೆ.
ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಘಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ.
ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಘಡ್ಡಿ ತೆಗೆದುಕೊಳ್ಳುತ್ತೀರಿ. ಸಬಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನೆಐ ಮೋಸ ಮಾಡುತ್ತೀರಿ. ನನಐನುಐ ನೀವು ಮರೆತು ಬಿಟ್ಟಿರುವಿರಿ.’ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ.
“‘ದೇವರು ಹೀಗೆ ಹೇಳಿದನು: ‘ನೋಡಿರಿ, ನಾನು ಕೈಯನುಐ ಘಡಿದು ನಿಮ್ಮನುಐ ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನುಐ ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನುಐ ಶಿಕ್ಷಿಸುವೆನು.
“ನರಪುತ್ರನೇ, ಇಸ್ರೇಲ್ ಜನಾಂಗವು ನನಐ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ, ಮತ್ತು ಸೀಸದಂತೆ ಮತ್ತು ಙೆಳ್ಳಿಯನುಐ ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಙೆಳ್ಳಿಯಂತೆ ಇದ್ದಾರೆ.
ಕೆಲಸಗಾರರು ಙೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನೆಐಲ್ಲಾ ಙೆಂಕಿಗೆ ಹಾಕುವರು. ಙೆಂಕಿಯನೂಐದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನುಐ ನನಐ ಙೆಂಕಿಯಲ್ಲಿ ಹಾಕಿ ಕರಗಿಸುವೆನು. ನನಐ ರೌದ್ರವೇ ಆ ಙೆಂಕಿ.
ಜೆರುಸಲೇಮಿನ ಪ್ರವಾದಿಗಳು ತಾನು ಙೇಟೆಯಾಡಿ ಕೊಂದ ಪ್ರಾಣಿಯನುಐ ತಿನುಐವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನುಐ ತೆಗೆದುಕೊಂಡಿದ್ದಾರೆ. ಅವರಿಂದ ಙೆಲೆಙಾಳುವ ವಸ್ತುಗಳನುಐ ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.
“ಯಾಜಕರು ನನಐ ಉಪದೇಶವನುಐ ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನುಐ ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತಬವನುಐ ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನುಐ ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಘುದರ ಘಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನಐ ವಿಶೇಷ ವಿಶ್ರಾಂತಿ ದಿವಸಗಳನುಐ ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಘಂತೆ ನನಐನುಐ ಅವರು ನೋಡುತ್ತಾರೆ.
“ಪ್ರವಾದಿಗಳು ಜನರನುಐ ಎಚ್ಚರಿಸುವದಿಲ್ಲ. ಸತ್ಯವನುಐ ಮುಚ್ಚಿಡುತ್ತಾರೆ. ಒಂದು ಗೋಡೆಯನುಐ ದುರಸ್ತಿ ಮಾಡದೆ ಅದರ ತೂತುಗಳನುಐ ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನೆಐ ನೋಡುತ್ತಾರೆ. ತಮ್ಮ ಭವಿಷ್ಯದ ಘಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನಐ ಒಡೆಯನಾದ ಯೆಹೋವನು ಹೇಳಿದನು’ ಎಂಘುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನುಐ ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.
“ನನಐ ಕೋಪದಿಂದ ದೇಶವು ನಾಶವಾಗದಂತೆ ಅದನುಐ ರಕ್ಷಿಸಲು ಗೋಡೆಯನುಐ ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಘ್ಬನನುಐ ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.