‘ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುತ್ತೀ.
ನಾನು ನಿನಐನೂಐ ನಿನಐ ಮೀನುಗಳನೂಐ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವಿ. ಯಾರೂ ನಿನಐನುಐ ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನಐನುಐ ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವಿ.
ಆಗ ಈಜಿಪ್ಟಿನಲ್ಲಿ ವಾಸಮಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳುಙೆತ್ತದಂತಿತ್ತು.
ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನೂಐ ಭುಜಗಳನೂಐ ಗಾಯಗೊಳಿಸಿತು. ನಿನಐ ಸಹಾಯಕ್ಕಾಗಿ ಅವರು ನಿನಐನುಐ ಆಶ್ರಯಿಸಿದರು. ಆದರೆ ನೀನು ಅವರ ಙೆನೆಐಲುಘನುಐ ತಿರುಗಿಸಿ ಮುರಿದು ಬಿಟ್ಟೀ.”‘
ಈಜಿಪ್ಟ್ ನಿಶ್ಯೇಷವಾಗಿ ನಾಶವಾಗುವದು. ಆಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ದೇವರು ಇಂತೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನಐ ನದಿ, ಇದನುಐ ನಾನು ಮಾಡಿದೆನು’ ಎಂದು ಹೇಳಿದಿ.
ಆದುದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನುಐ ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್ನಿಂದ ಅಸಾಬನ್ ತನಕ ಇರುವ ಪಟ್ಟಣಗಳು ಘರಿದಾಗುವವು. ಐಥಿಯೋಪ್ಯದ ಮೇರೆಯ ತನಕವೂ ಘರಿದಾಗುವದು.
ನಾನು ಈಜಿಪ್ಟನುಐ ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನುಐ ಙೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.”
ಇಸ್ರೇಲರು ಅವರ ಮೇಲೆ ಇನುಐ ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಘಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನುಐ ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”
“ನರಪುತ್ರನೇ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನಐ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡಿಸಿದನು. ಪ್ರತಿ ಸೈನಿಕನ ತಲೆಯನುಐ ಙೋಳಿಸಿದರು. ಪ್ರತಿಯೊಘ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಘೂಕದೆಐಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನುಐ ಸೋಲಿಸಲು ಘಹಳವಾಗಿ ಪ್ರಯಾಸಪಡಙೇಕಾಗಿಘಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ರಾಜನಾದ ನೆಘೂಕದೆಐಚ್ಚರನಿಗೆ ನಾನು ಈಜಿಪ್ಟ್ ದೇಶವನುಐ ಕೊಡುವೆನು. ನೆಘೂಕದೆಐಚ್ಚರನು ಈಜಿಪ್ಟಿನವರನುಐ ಸೆರೆಹಿಡಿದು ಕೊಂಡೊಯಬನು. ಈಜಿಪ್ಟಿನ ಙೆಲೆಙಾಳುವ ವಸ್ತುಗಳನೆಐಲ್ಲಾ ದೋಚುವನು. ಇದು ಅವನ ಸೈನಿಕರ ಸಂಘಳವಾಗುವುದು.
ನೆಘೂಕದೆಐಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನುಐ ಕೊಟ್ಚೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.