ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನಾಐಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’
“ಆದುದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನಐ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನಐ ಪಟ್ಟಣಗಳನೆಐಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನಐ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಙೇರೆಯವರ ವಶವಾಗಙೇಕೆಂಘದಾಗಿ ಹೀಗೆ ಮಾಡಿದರು. ಜನರು ನಿನಐ ವಿಷಯವಾಗಿ ಗುಜುಗುಜು ಮಾತನಾಡಿದರು.’“
“ಎದೋಮಿನ ಘಗ್ಗೆಯೂ ಉಳಿದ ಆ ವಿದೇಶಗಳ ಘಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನಐ ದೇಶವನುಐ ತಮ್ಮ ಸಾಬಸ್ತ್ಯವನಾಐಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನುಐ ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನಐ ಜನರಿಗೆ ಅವಮಾನ ಮಾಡಿದಾಗ ನನಐ ಜನರನುಐ ಅವರು ಎಷ್ಟೊಂದು ದೆಬಷೀಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
“ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಙೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ಅವಹೇಳನದ ಮಾತುಗಳನುಐ ಕೇಳಙೇಕಾಯಿತಲ್ಲಾ ಎಂದು ನನಐ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’“
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಿನಐ ಸುತ್ತಲೂ ಇರುವ ದೇಶಗಳು ನಿನಐ ವಿರುದ್ಧವಾಗಿ ಅವಮಾನಕರವಾದ ಮಾತುಗಳನುಐ ಆಡಿದ್ದರಿಂದ ಅವುಗಳನುಐ ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನಐ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.
ನಾನು ನಿನಗೆ ಅನೇಕ ಜನರನೂಐ ಪ್ರಾಣಿಗಳನೂಐ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನುಐ ಪಡೆಯುವರು. ಹಿಂದಿನ ಕಾಲದಲ್ಲಿ ನಿನಐ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನುಐ ತರಿಸುವೆನು. ನಿನಐ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನಾಐಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ.
ನನಐ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನಐ ವಿಷಯದಲ್ಲಿ ಕೆಟ್ಟ ಮಾತುಗಳನುಐ ಆಡುತ್ತಾರೆ. ನೀನು ನಿನಐ ಜನರನುಐ ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನಐ ಮಕ್ಕಳನುಐ ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ.
“ನಾನು ಆ ಜನಾಂಗಗಳು ಇನುಐ ಮೇಲೆ ನಿನಐನುಐ ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನುಐ ನೀನು ಙೇಸರ ಪಟ್ಟುಕೊಳ್ಳಲಾರೆ. ನಿನಐ ಜನರಿಂದ ಮಕ್ಕಳನುಐ ಕಿತ್ತುಕೊಳ್ಳಲಾರೆ.” ಇದು ನನಐ ಒಡೆಯನಾದ ಯೆಹೋವನ ನುಡಿ.
ಆ ದೇಶದಲ್ಲಿ ಜನರನುಐ ಕೊಲೆಮಾಡಿ ಅವರ ರಕ್ತವನುಐ ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನುಐ ಹೊಲೆ ಮಾಡಿದರು. ಆದುದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಘುದನುಐ ನಾನು ತೋರಿಸಿದೆನು.
ಆದುದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನಐ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನುಐ ನಿಲ್ಲಿಸುವುದಕ್ಕೆ ಎನುಙೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನುಐ ನಿನಐ ಹೆಸರಿಗೋಸ್ಕರ ಮಾಡದೆ ನನಐ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.
ನನಐ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನಐ ಪವಿತ್ರ ನಾಮವನುಐ ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನಐ ನಾಮವನುಐ ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.”‘ ನನಐ ಒಡೆಯನಾದ ಯೆಹೋವನ ನುಡಿಗಳಿವು.
ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನಿಐಟ್ಟು ನಿಮ್ಮ ಯೋಚನೆಯ ರೀತಿಯನುಐ ಘದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನುಐ ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನುಐ ಕೊಡುವೆನು.
ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೇ ಙೆಳೆಗಳನುಐ ಕೊಡುವಂತೆ ಮಾಡಿ ನೀವು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಙಾರದಂತೆ ಮಾಡುವೆನು.
ನೀವು ಮಾಡಿದ ದುಷ್ಟತನವನುಐ ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೇದಲ್ಲ ಎಂಘುದನುಐ ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕಾರ್ಯಗಳಿಗಾಗಿ ನಿಮ್ಮನೆಐ ನೀವು ಅಸಹ್ಯಪಟ್ಟುಕೊಳ್ಳುವಿರಿ.”
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನೀವು ಇದನುಐ ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನುಐ ನಿಮಗಾಗಿ ಮಾಡದೆ ನನಐ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನ ಪಡುವವರಾಗಿರಙೇಕು.”
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಾನು ನಿಮ್ಮನುಐ ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನುಐ ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನುಐ ಮತ್ತೆ ಕಟ್ಟುವೆನು.
‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಘರಿದಾಗಿದ್ದವು. ಈಗಲಾದರೊ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’“ ಎಂದು ಜನರು ಅನುಐವರು.
ದೇವರು ಹೇಳುವದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನುಐ ಮತ್ತೆ ಕಟ್ಟಿದೆನೆಂದೂ ಮತ್ತು ಘರಿದಾಗಿದ್ದ ಈ ದೇಶದಲ್ಲಿ ಙೆಳೆಯಿಸುವೆನೆಂದೂ ನಿನಐ ಸುತ್ತಲೂ ಇನೂಐ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನುಐ ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನುಐ ನೆರವೇರಿಸುವೆನು.”
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಇಸ್ರೇಲ್ ಜನರು ನನಐ ಘಳಿಗೆ ಘಂದು ಹೀಗೆ ಮಾಡಙೇಕೆಂದು ನನಐನುಐ ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನುಐ ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನುಐ ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
ಹಘ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧ ಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”