ಅಲ್ಲಿ ಗೋಮೆರ್ಯ ರಾಜ್ಯವು ತನಐ ಎಲ್ಲಾ ಸಿಪಾಯಿಗಳೊಂದಿಗೆ ಇರುವುದು. ಘಹು ದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವದು. ಈ ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.
ಘಹುಕಾಲದ ನಂತರ, ನಿಮ್ಮನುಐ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಆನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣ ಹೊಂದಿರುವ ದೇಶಕ್ಕೆ ಘರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಘಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಘರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನುಐ ಮತ್ತೆ ಕರೆದುಕೊಂಡು ಘರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನುಐ ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನುಐ ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಙಾಗಿಲು ಸಹ ಇಲ್ಲ.
ನಾನು ಅವರನುಐ ಸೋಲಿಸಿ ಅವರ ಘಳಿಯಲ್ಲಿರುವ ಎಲ್ಲಾ ಙೆಲೆಙಾಳುವ ವಸ್ತುಗಳನುಐ ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸಬತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಘಲಾಢ್ಯ ದೇಶಗಳು ಙೇರೆ ಘಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಙೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.
“ಶೆಘ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನಐನುಐ ನೋಡಿ, ‘ನೀನು ಸೂರೆಮಾಡಲು ಘಂದಿರುವಿಯಾ? ಙೆಳ್ಳಿಘಂಗಾರಗಳನೂಐ ಪಶುಗಳನೂಐ ಙೆಲೆಙಾಳುವ ವಸ್ತುಗಳನೂಐ ಕೊಳ್ಳೆಹೊಡೆಯಲು ನಿನಐ ಸೈನ್ಯ ಸಮೇತವಾಗಿ ಘಂದಿರುವೆಯಾ?”‘ ಎಂದು ವಿಚಾರಿಸುವರು.
ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನಐ ಪರವಾಗಿ ಗೋಗನಿಗೆ ಹೇಳು, ನನಐ ಒಡೆಯನಾಗಿರುವ ಯೆಹೋವನು ಇಂತೆನುಐತ್ತಾನೆ: ‘ನನಐ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನುಐ ವಶ ಮಾಡಲು ಘಂದಿರುವಿ.
ಘಹು ದೂರದ ಉತ್ತರದಿಕ್ಕಿನಲ್ಲಿರುವ ನಿನಐ ಸ್ಥಳದಿಂದ ಘರುವಿ. ನೀನು ಘಹಳ ಜನರನುಐ ನಿನಐ ಸಂಗಡ ಕರೆತರುವಿ. ಅವರೆಲ್ಲಾ ಕುದುರೆಗಳ ಮೇಲೆ ಘರುವರು. ನೀವು ಅತಿ ದೊಡ್ಡ ಮತ್ತು ಘಲಾಢ್ಯ ಸೈನ್ಯವಾಗಿರುವಿರಿ.
ನನಐ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಘರುವಿರಿ. ನೀವು ಕರೀ ಮೋಡದಂತೆ ದೇಶವನುಐ ಕವಿಯುವಿರಿ. ಆ ಸಮಯ ಘಂದಾಗ ನನಐ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನುಐ ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನಐನುಐ ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಙೇಕಿದ್ದೇನೆಂದು ಅವರು ಕಾದು ನೋಡುವರು.’“
ಇದು ನನಐ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನಐ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಘರುವದು. ನಾನು ಇದನುಐ ನನಐ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನಐ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಘರುವಿರೆಂದು ಹೇಳಿರುತ್ತೇನೆ ಎಂಘುದನುಐ ತಮ್ಮ ಜ್ಞಾಪಕಕ್ಕೆ ತರುವರು.”
ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದು ಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”