Bible Languages

Indian Language Bible Word Collections

Bible Versions

Books

Ezekiel Chapters

Ezekiel 39 Verses

Bible Versions

Books

Ezekiel Chapters

Ezekiel 39 Verses

1 “ನರಪುತ್ರನೇ, ನನಐ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.
2 ನಾನು ನಿನಐನುಐ ಸೆರೆಹಿಡಿದು ಅತ್ಯಂತ ಉತ್ತರ ದಿಕ್ಕಿನಿಂದ ನಿನಐನುಐ ಘರಮಾಡಿ ಇಸ್ರೇಲಿನ ಪರ್ವತಗಳ ವಿರುದ್ಧವಾಗಿ ಯುದ್ಧ ಮಾಡಿಸುವೆನು.
3 ಆದರೆ ನಾನು ನಿನಐ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವನು, ಮತ್ತು ನಿನಐ ಘಲಗೈಯಲ್ಲಿರುವ ಙಾಣವು ಬಿದ್ದು ಹೋಗುವುದು!
4 ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವಿ, ನೀನೂ, ನಿನಐ ಎಲ್ಲಾ ಸೈನ್ಯ, ನಿನೊಐಂದಿಗೆ ಘಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನುಐ ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.
5 ನೀನು ನಗರವನುಐ ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವಿ. ಇದನುಐ ನಾನು ನುಡಿದಿದ್ದೇನೆ.”‘ ಈ ಸಂಗತಿಗಳನುಐ ನನಐ ಒಡೆಯನಾದ ಯೆಹೋವನು ನುಡಿದನು.
6 ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಙೆಂಕಿಯನುಐ ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.
7 ನನಐ ಜನರಾದ ಇಸ್ರೇಲರಲ್ಲಿ ನನಐ ಪವಿತ್ರನಾಮವನುಐ ಪ್ರಸಿದ್ಧಿಪಡಿಸುವೆನು. ಅವರು ನನಐ ಪವಿತ್ರ ನಾಮವನುಐ ಇನುಐ ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.
8 ಅದು ಸಂಭವಿಸುವ ಸಮಯವು ಹತ್ತಿರ ಘಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.
9 “ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಘಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನುಐ ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಙಾಣಗಳನುಐ, ಗುರಾಣಿ, ಘರ್ಜಿ, ಗದೆಗಳನೆಐಲ್ಲಾ ಙೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನುಐ ಸೌದೆಯಾಗಿ ಉಪಯೋಗಿಸುವರು.
10 ಆದುದರಿಂದ ಅವರಿಗೆ ಅಡವಿಯಿಂದ ಮತ್ತು ಘಯಲಿನಿಂದ ಸೌದೆಯನುಐ ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಙೆಲೆಙಾಳುವ ವಸ್ತುಗಳನುಐ ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.
11 ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನುಐ ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನುಐ ಆರಿಸುತ್ತೇನೆ. ಇವನನುಐ ಮೃತ್ಯುಸಮುದ್ರದ ಪೂರ್ವದಲ್ಲಿರುವ “ಪ್ರಯಾಣಿಕರ ಕಣಿವೆ” ಯಲ್ಲಿ ಸಮಾಊ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಘ ಹೊಸ ಹೆಸರಿನಿಂದ ಕರೆಯಲ್ಪಡುವದು.
12 ಇವರನೆಐಲ್ಲಾ ಸಮಾಊ ಮಾಡಲು ಇಸ್ರೇಲರಿಗೆ ಏಳು ತಿಂಗಳು ಙೇಕಾಗುವದು. ತಮ್ಮ ರಾಜ್ಯವನುಐ ಶುದ್ಧಪಡಿಸಲು ಅವರು ಹಾಗೆ ಮಾಡಲೇಙೇಕು.
13 ಸಾಮಾನ್ಯ ಜನರು ಶತ್ರು ಸೈನಿಕರನುಐ ಹೂಣಿಡುವರು. ನಾನು ನನಐ ಹೆಸರನುಐ ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.
14 “ಹೆಣಗಳನುಐ ಹೂಳಿಟ್ಟು ದೇಶವನುಐ ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನುಐ ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಙೇಕಾಗುವುದು.
15 ಅವರಲ್ಲೊಘ್ಬನಿಗೆ ಒಂದು ಎಲುಘು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನಿಐಡುವನು. ಹೂಣಿಡುವವರು ಘಂದು ಆ ಎಲುಘನುಐ ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು.
16 ಸತ್ತವರ ಆ ನಗರವನುಐ (ಸಮಾಊ) ಹಮೋನ ಎಂದು ಕರೆಯಲಾಗುವದು. ಈ ರೀತಿಯಾಗಿ ಅವರು ದೇಶವನುಐ ಶುದ್ಧ ಮಾಡುವರು.”
17 ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಘನಿಐರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಘಂದು ಮಾಂಸವನುಐ ತಿಂದು ರಕ್ತವನುಐ ಕುಡಿಯಿರಿ.
18 ನೀವು ರಣವೀರರ ಮಾಂಸವನುಐ ತಿನುಐವಿರಿ, ಪ್ರಪಂಚದ ನಾಯಕರ ರಕ್ತವನುಐ ಕುಡಿಯುವಿರಿ. ಅವರೆಲ್ಲಾ ಙಾಷಾನಿನ ಕುರಿ, ಹೋತ, ಹೋರಿಗಳಂತೆ ಕೊಬ್ಬಿಕೊಂಡಿದ್ದಾರೆ.
19 ನಿಮಗಾಗಿ ವಊಸಿರುವ ಯಜ್ಞಪಶುಗಳ ಮಾಂಸವನುಐ ಹೊಟ್ಟೆತುಂಘ ತಿನಿಐರಿ; ಅಮಲೇರುವ ತನಕ ರಕ್ತವನುಐ ಕುಡಿಯಿರಿ.
20 ನನಐ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನುಐ ಙೇಕಾದಷ್ಟು ತಿನುಐವಿರಿ.’“ ನನಐ ಒಡೆಯನಾದ ಯೆಹೋವನ ನುಡಿಗಳಿವು.
21 ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನುಐ ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನಐನುಐ ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನಐ ಸಾಮರ್ಥ್ಯ ತೋರಿಸಿದುದನುಐ ಅವರು ನೋಡುವರು.
22 ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.
23 ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನಐ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನುಐ ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು.
24 ಅವರು ಪಾಪ ಮಾಡಿ ತಮ್ಮನುಐ ಅಶುದ್ಧರನಾಐಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನುಐ ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”
25 ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಈಗ ನಾನು ಯಾಕೋಘನ ವಂಶದವರನುಐ ಸೆರೆಯಿಂದ ಬಿಡಿಸಿ ಹಿಂದಕ್ಕೆ ತರುವೆನು. ಇಸ್ರೇಲಿನ ಜನಾಂಗದವರ ಮೇಲೆಲ್ಲಾ ನನಐ ದಯೆ ಇರುವದು. ನನಐ ಪವಿತ್ರನಾಮದ ಸಲುವಾಗಿ ಅವರನುಐ ಉದ್ಧರಿಸುವೆನು.
26 ಆ ಜನರು ತಮಗೊದಗಿದ ಅವಮಾನವನೂಐ ನನಗೆ ವಿರುದ್ಧವಾಗಿ ವರ್ತಿಸಿದ್ದನೂಐ ಮರೆತುಬಿಡುವರು. ತಮ್ಮ ಸಬದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಙೇಕಾಗಿಲ್ಲ.
27 ಙೇರೆಙೇರೆ ದೇಶಗಳಿಂದ ನಾನು ನನಐ ಜನರನುಐ ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನುಐ ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.
28 ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನುಐ ಅವರ ಸಬದೇಶವನುಐ ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಙೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನುಐ ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
29 ನಾನು ಇಸ್ರೇಲ್ ಜನಾಂಗದವರ ಮೇಲೆ ನನಐ ಆತ್ಮವನುಐ ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ಮಿಮುಖನಾಗಿರುವದಿಲ್ಲ.” ಇದು ನನಐ ಒಡೆಯನಾದ ಯೆಹೋವನ ನುಡಿ.

Ezekiel 39:1 Kannada Language Bible Words basic statistical display

COMING SOON ...

×

Alert

×