ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಘರ್) ಹತ್ತನೇ ದಿವಸದಲ್ಲಿ ಯೆಹೋವನು ಆತ್ಮನಿಂದ ಪರವಶನಾದೆನು. ಙಾಬಿಲೋನಿಯರು ಜೆರುಸಲೇಮನುಐ ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಐನುಐ ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.
ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನಐ ಕಣ್ಣು, ಕಿವಿಗಳನುಐ ಉಪಯೋಗಿಸು, ಇವೆಲ್ಲವನೂಐ ಗಮನಿಸಿ ನನಐ ಮಾತುಗಳನುಐ ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನಾಐಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನುಐ ನಿನಗೆ ತೋರಿಸಙೇಕೆಂದೇ ನಿನಐನುಐ ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನೂಐ ಇಸ್ರೇಲ್ ವಂಶದವರಿಗೆ ತಿಳಿಸಙೇಕು.”
ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನುಐ ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಆರು ಮೊಳ ಉದ್ದವಾಗಿತ್ತು. ಅವನು ಗೋಡೆಯ ಅಗಲವನುಐ ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನುಐ ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.
ದಾಬರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಙ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.
ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದಾಬರಕ್ಕೆ ಮುಖ ಮಾಡಿದ್ದವು. ಪ್ರವೇಶದಾಬರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನುಐ ಕೆತ್ತಲಾಗಿತ್ತು.
ಆಮೇಲೆ ಅವನು ನನಐನುಐ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
ಈ ಪ್ರವೇಶದಾಬರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದಾಬರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದಾಬರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದಾಬರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದಾಬರಕ್ಕೆ ಘರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದಾಬರದ ಒಳಭಾಗದ ಕೊನೆಯಲ್ಲಿತ್ತು.
ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದಾಬರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದಾಬರವಿತ್ತು. ಇದು ಪೂರ್ವದಲ್ಲಿದ್ದ ದಾಬರದಂತಿತ್ತು. ಅವನು ಒಳಗೋಡೆಯ ದಾಬರದಿಂದ ಹೊರಗೋಡೆಯ ದಾಬರದ ತನಕ ಅಳೆದಾಗ, ದಾಬರದಿಂದ ದಾಬರಕ್ಕೆ ನೂರು ಮೊಳವಿತ್ತು.
ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದಾಬರವಿರುವದನುಐ ಕಂಡೆನು. ಅವನು ಒಳಗಿನ ಗೋಡೆಗಳನೂಐ ಕೈಸಾಲೆಯನೂಐ ಅಳತೆಮಾಡಿದನು. ಅದರ ಅಳತೆ ಙೇರೆ ಪ್ರವೇಶ ದಾಬರಗಳಂತೆ ಇದ್ದವು.
ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರಗಳ ಪ್ರಕಾರವೇ ಅಳತೆಯಲ್ಲಿದ್ದವು. ದಾಬರದ ಸುತ್ತಲೂ ಕಿಟಕಿಗಳಿದ್ದವು. ಆ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದಾಬರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದಾಬರವನುಐ ಹತ್ತಲು ಎಂಟು ಮೆಟ್ಟಿಲುಗಳಿದ್ದವು.
ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರದ ಅಳತೆಯಂತೆ ಇದ್ದವು. ದಾಬರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದಾಬರದ ಕೊನೆಯಲ್ಲಿತ್ತು. ದಾಬರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದಾಬರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನುಐ ವಊಸಲು ಉಪಯೋಗಿಸುವ ಉಪಕರಣಗಳನುಐ ಯಾಜಕರು ಇಡುತ್ತಿದ್ದರು.
ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದಾಬರದ ಘಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನೊಐಂದು ದಕ್ಷಿಣದ ದಾಬರದ ಘಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.
ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಘಹುದು” ಎಂದು ಹೇಳಿದನು.
ಆಮೇಲೆ ಅವನು ಆಲಯದ ಕೈಸಾಲೆಗೆ ನನಐನುಐ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನುಐ ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.