ಆಲಯದೊಳಗಿಂದ ಘಂದ ಸಬರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನಐ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನಐ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನುಐ ಮುಂದೆ ನನಐ ಪವಿತ್ರವಾದ ಹೆಸರನುಐ ಹಾಳು ಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನುಐ ಮಾಡಿ ನನಐನುಐ ಅವಮಾನ ಪಡಿಸರು. ಅವರ ರಾಜರುಗಳ ಮೃತಶರೀರವನುಐ ಇಲ್ಲಿ ಸಮಾಊ ಮಾಡುವದಿಲ್ಲ.
ಅವರ ಹೊಸ್ತಿಲನುಐ ನನಐ ಹೊಸ್ತಿಲ ಘಳಿಯಲ್ಲಿ ಇಡುವದರಿಂದ ಅವರ ನಿಲುವುಗಳನುಐ ನನಐ ನಿಲುವುಗಳ ಘಳಿಯಲ್ಲಿ ಇಡುವದರಿಂದ ಅವರು ನನಐ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನಐನುಐ ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕಾರ್ಯಗಳನುಐ ಮಾಡಿದಾಗ ನನಐ ಹೆಸರಿಗೆ ಅವಮಾನವಾಯಿತು. ಆದುದರಿಂದ ನಾನು ಕೋಪಗೊಂಡು ಅವರನುಐ ನಾಶಮಾಡಿದೆನು.
ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನುಐ ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಙೇಕೆಂಘುದನುಐ, ಪ್ರವೇಶ ದಾಬರಗಳು ಮತ್ತು ಹೊರಗೆ ಹೋಗುವ ಙಾಗಿಲುಗಳು ಎಲ್ಲಿರಙೇಕೆಂಘುದನುಐ ಮತ್ತು ಅವುಗಳ ಮೇಲೆ ಇರಙೇಕಾದ ಎಲ್ಲಾ ಚಿತ್ರಗಳನುಐ ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನುಐ, ಕಟ್ಟಳೆಗಳನುಐ ಅವರಿಗೆ ಙೋಊಸಿರಿ. ಅವರು ಎಲ್ಲಾ ಧರ್ಮಙೋಧನೆಗಳನುಐ ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನುಐ ಘರೆದಿಡಿರಿ.
“ಯಜ್ಞವೇದಿಕೆ ಉದ್ದಮೊಳದ ಅಳತೆಯ ಪ್ರಕಾರ ಇರಙೇಕು. ಯಜ್ಞವೇದಿಯ ಅಡಿಪಾಯದ ಸುತ್ತಲೂ ಕಾಲಿವೆ ತೋಡಲ್ಪಟ್ಟಿತ್ತು. ಅದರ ಆಳ ಒಂದು ಮೊಳ. ಪ್ರತಿಯೊಂದು ಕಡೆಯಲ್ಲಿ ಅದರ ಅಗಲ ಒಂದು ಮೊಳ. ಯಜ್ಞವೇದಿಯ ಸುತ್ತ ಒಂದು ಗೇಣುದ್ದದ ಚೌಕಟ್ಟಿತ್ತು. ಇದು ಎತ್ತರವಾದ ಯಜ್ಞವೇದಿಯ ವಿನ್ಯಾಸ.
ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಿಲುಗಳು ಪೂರ್ವಭಾಗದಲ್ಲಿದ್ದವು.”
ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನುಐತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನುಐ ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನುಐ ಅನುಸರಿಸು.
ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನುಐ ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನುಐ ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’“ ಇದು ನನಐ ಒಡೆಯನಾದ ಯೆಹೋವನ ನುಡಿ.
“ನೀನು ಹೋರಿಯ ರಕ್ತವನುಐ ತೆಗೆದು ವೇದಿಯ ನಾಲ್ಕು ಕೊಂಘುಗಳಲ್ಲಿ ಪ್ರೋಕ್ಷಿಸಙೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಙೇಕು. ಹೀಗೆ ಮಾಡುವಾಗ ನೀನು ವೇದಿಯನುಐ ಪವಿತ್ರಗೊಳಿಸುವಿ.
“ದೋಷಪರಿಹಾರಕ ಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನುಐ ಸಮರ್ಪಿಸಙೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನುಐ ದೋಷಪರಿಹಾರಕ ಯಜ್ಞಕ್ಕಾಗಿ ಸಮರ್ಪಿಸಙೇಕು.
ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನೂಐ ಸಮಾಧಾನಯಜ್ಞವನೂಐ ಅರ್ಪಿಸಙೇಕು. ಆಗ ನಾನು ನಿಮಗೆ ಪ್ರಸನಐನಾಗುವೆನು.” ನನಐ ಒಡೆಯನಾದ ಯೆಹೋವನ ನುಡಿಗಳಿವು.