ಯೆಹೋವನು ಹೀಗೆ ಹೇಳುತ್ತಾನೆ: “ಙೇರೆ ಜನಾಂಗಗಳಂತೆ ಜೀವಿಸಙೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಙೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಙೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಙಾರದು.
ಙೇರೆ ಜನಾಂಗದವರು ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಙೆದರುಗಂಘಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನುಐ ಹೊತ್ತುಕೊಂಡು ಹೋಗಙೇಕು. ಆದುದರಿಂದ ಆ ವಿಗ್ರಹಗಳಿಗೆ ಹೆದರಙೇಡಿರಿ. ಅವು ನಿಮಗೆ ಕೇಡನುಐ ಮಾಡಲಾರವು; ಸಹಾಯವನೂಐ ಮಾಡಲಾರವು.”
ದೇವರೇ, ಪ್ರತಿಯೊಘ್ಬರೂ ನಿನಐನುಐ ಗೌರವಿಸಙೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಙೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಘ್ಬರೂ ನಿನಐಷ್ಟು ಜ್ಞಾನಿಗಳಲ್ಲ.
ಅವರು ತಾರ್ಷೀಷ್ ನಗರದ ಙೆಳ್ಳಿಯಿಂದಲೂ ಊಫಜ್ ನಗರದ ಘಂಗಾರದಿಂದಲೂ ತಮ್ಮ ವಿಗ್ರಹಗಳನುಐ ಮಾಡುತ್ತಾರೆ. ಆ ವಿಗ್ರಹಗಳನುಐ ಘಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಘಣ್ಣದ ಘಟ್ಟೆಗಳನುಐ ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
ಯೆಹೋವನೊಘ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸಬರೂಪನಾಗಿದ್ದಾನೆ. ಆತನು ಶಾಶಬತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನುಐ ತಡೆಯಲಾರವು.
ಯೆಹೋವನು ಹೇಳುತ್ತಾನೆ, “ಈ ಸಂದೇಶವನುಐ ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನೂಐ ಪರಲೋಕವನೂಐ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನುಐ ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.”‘
ಯೆಹೋವನು ಗರ್ಜಿಸುವ ಗುಡುಗನುಐ ಘರಮಾಡುತ್ತಾನೆ. ಆತನು ಆಕಾಶದಿಂದ ನೀರನುಐ ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನುಐ ಬೀಳಿಸುತ್ತಾನೆ. ತನಐ ಭಂಡಾರದಿಂದ ಹೊರಗೆ ಗಾಳಿಬೀಸುವಂತೆ ಮಾಡುತ್ತಾನೆ.
ಯೆಹೋವನು ಹೇಳುತ್ತಾನೆ: “ಈ ಸಲ ಯೆಹೂದದ ಜನರನುಐ ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನುಐ ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
ನನಐ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನಐ ಮಕ್ಕಳು ನನಐನುಐ ಬಿಟ್ಟು ಹೊರಟು ಹೋಗಿದ್ದಾರೆ. ನನಐ ಗುಡಾರವನುಐ ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ನೆರಳು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
ನಿನಗೆ ಕೋಪ ಘಂದಿದ್ದರೆ ಙೇರೆ ಜನಾಂಗಗಳನುಐ ಶಿಕ್ಷಿಸು. ಅವರು ನಿನಐನುಐ ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನಐನುಐ ಆರಾಊಸುವುದಿಲ್ಲ. ಆ ಜನಾಂಗಗಳು ಯಾಕೋಘ್ಯರ ವಂಶವನುಐ ನಾಶಮಾಡಿದರು. ಅವರು ಇಸ್ರೇಲನುಐ ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನುಐ ನಾಶಮಾಡಿದರು.