ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯ ಘಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನುಐ ಹೊರತಂದಾಗ ನಾನು ಅವರೊಂದಿಗೆ ಈ ಒಡಂಘಡಿಕೆಯನುಐ ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನುಐ ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನಐ ಆಜ್ಞಾಪಾಲನೆಯನುಐ ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನುಐ ಮಾಡಿರಿ. ಆಗ ನೀವು ನನಐ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನುಐ ನೆರವೇರಿಸಲು ನಾನು ಇದೆಲ್ಲವನುಐ ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನೂಐ ಹಾಲು ಮತ್ತು ಜೇನು ಹರಿಯುವ ಪ್ರದೇಶವನೂಐ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸ ಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನಐ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.
ನಾನು ನಿಮ್ಮ ಪೂರ್ವಿಕರನುಐ ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನೆಐಚ್ಚರಿಕೆಯನುಐ ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನೆಐಚ್ಚರಿಕೆಯನುಐ ಕೊಟ್ಟೆ. ನನಐ ಆಜ್ಞಾಪಾಲನೆ ಮಾಡಙೇಕೆಂದು ಅವರಿಗೆ ಹೇಳಿದೆ.
ಆದರೆ ನಿಮ್ಮ ಪೂರ್ವಿಕರು ನನಐ ಮಾತನುಐ ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗವದೆಂದು ಒಡಂಘಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಘಡಿಕೆಯನುಐ ಪಾಲಿಸಙೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”
ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನೆಐ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನಐ ಸಂದೇಶವನುಐ ಕೇಳಲು ಒಪ್ಪಲಿಲ್ಲ. ಅವರು ಙೇರೆ ದೇವರುಗಳನುಐ ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯನುಐ ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”
ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನುಐ ಕೇಳುವದಿಲ್ಲ.
ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಘಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನುಐ ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಙಾಳನನುಐ ಪೂಜಿಸಲು ನೀವು ಅನೇಕ ಘಲಿಪೀಠಗಳನುಐ ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಘಲಿಪೀಠಗಳಿವೆ.
“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಙೇಡಿಕೊಳ್ಳಙೇಡ. ಅವರಿಗಾಗಿ ಮೊರೆಯಿಡಙೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನುಐ ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.
“ನನಐ ಪ್ರೇಯಸಿ (ಯೆಹೂದ) ನನಐ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಊಕಾರವಿಲ್ಲ. ಅವಳು ಅನೇಕ ದುಷ್ಟಕಾರ್ಯಗಳನುಐ ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಘಲಿಯಿಂದ ನಿನಐ ವಿನಾಶವನುಐ ತಡೆಯಘಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನುಐ ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಘಹುದೆಂದು ತಿಳಿದುಕೊಂಡಿರುವಿಯಾ?”
ಸರ್ವಶಕ್ತನಾದ ಯೆಹೋವನು ನಿಮ್ಮನುಐ ನೆಟ್ಟನು. ನಿಮಗೆ ಕೇಡು ಘರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕಾರ್ಯಗಳನುಐ ಮಾಡಿವೆ. ಙಾಳನಿಗೆ ಹೋಮವನಐರ್ಪಿಸಿ ನನಗೆ ಕೋಪ ಘರುವಂತೆ ಮಾಡಿವೆ.”
ಜನರು ನನಐ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಘುದನುಐ ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನಐ ವಿರೋಊಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನಐ ಘಗ್ಗೆ ಹೀಗೆ ಹೇಳುತ್ತಿದ್ದರು: “ಮರವನುಐ ಮತ್ತು ಅದರ ಫಲಗಳನುಐ ನಾಶಮಾಡೋಣ; ಅವನನುಐ ಕೊಂದುಬಿಡೋಣ; ಜನರು ಅವನನುಐ ಮರೆತು ಬಿಡುವರು.”
ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನುಐ ಮತ್ತು ಘುದ್ಧಿಯನುಐ ಹೇಗೆ ಪರೀಕ್ಷಿಸಙೇಕೆಂದು ನಿನಗೆ ಗೊತ್ತು. ನಾನು ನನಐ ವಾದವನುಐ ನಿನಐ ಮುಂದೆ ಮಂಡಿಸುತ್ತೇನೆ, ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನುಐ ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.
ಅನಾತೋತಿನ ಜನರು ಯೆರೆಮೀಯನನುಐ ಕೊಲೆ ಮಾಡಙೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಙೇಡ, ನೀನು ಹಾಗೆ ಮಾಡಿದರೆ ನಾವು ನಿನಐ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಘಗ್ಗೆ ಯೆಹೋವನು ಒಂದು ನಿರ್ಣಯವನುಐ ತೆಗೆದುಕೊಂಡನು.
ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನುಐ ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತು ಹೋಗುವರು.