ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಘಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಘಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನುಐ ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನುಐ ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.
“‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಘಹಳ ಜನರನುಐ ಕೊಂದುಹಾಕುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಘರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ದೇಹಗಳು ಕಣ್ಣಿಗೆ ಬೀಳುವವು.
ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಘಗ್ಗೆ ಕೇಳಿದಾಗ ಙೇರೆ ಜನಾಂಗಗಳ ಜನರು ಅದನುಐ ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
“ನಮ್ಮ ದೇಶವು ಒಂದು ಘರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಙೇಗನೆ ಅಲ್ಲಿ ಧಬನಿಕೇಳಿಸುವುದು.
ಅಲ್ಲಿ ಹರ್ಷದ ಮತ್ತು ಸಂತೋಷದ ಧಬನಿ ಕೇಳಿಘರುವುದು. ಅಲ್ಲಿ ವಧುವರರ ಸಂತೋಷದ ಧಬನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನುಐ ಅರ್ಪಿಸಲು ಘರುವ ಧಬನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನುಐ ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶಬತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನುಐ ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನುಐ ಹೇಳಿದನು.
ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: “ಈ ಸ್ಥಳವು ಈಗ ಘರಿದಾಗಿದೆ. ಈಗ ಇಲ್ಲಿ ಜನರಾಗಲಿ ಪಶುಗಳಾಗಲಿ ವಾಸಿಸುವದಿಲ್ಲ. ಆದರೆ ಯೆಹೂದದ ಎಲ್ಲಾ ಊರುಗಳಲ್ಲಿ ಜನರು ವಾಸಿಸುವರು; ಕುರುಘರು ವಾಸಿಸುವರು. ಕುರಿಮಂದೆಗಳಿಗಾಗಿ ಹುಲ್ಲುಗಾವಲುಗಳಿರುವವು.
ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಘರು ಅವುಗಳನುಐ ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಙೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನುಐ ಎಣಿಸುತ್ತಿರುವರು.”
ಯೆಹೋವನು ಹೀಗೆ ಹೇಳಿದನು: “ಹಗಲು ಮತ್ತು ರಾತ್ರಿಗಳ ಜೊತೆ ನಾನೊಂದು ಒಡಂಘಡಿಕೆಯನುಐ ಮಾಡಿಕೊಂಡಿದ್ದೇನೆ. ಅವುಗಳು ಶಾಶಬತವಾಗಿ ಮುಂದುವರಿಯಲು ನಾನು ಒಪ್ಪಿಕೊಂಡಿದ್ದೇನೆ. ನೀವು ಆ ಒಡಂಘಡಿಕೆಯನುಐ ಘದಲಾಯಿಸಲು ಸಾಧ್ಯವಿಲ್ಲ. ನೀವು ಆ ಒಡಂಘಡಿಕೆಯನುಐ ಘದಲಾಯಿಸಘಹುದಾದರೆ
“ಯೆರೆಮೀಯನೇ, ಜನರು ಏನು ಹೇಳಿದರೆಂಘುದನುಐ ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಘಗಳನುಐ ಆರಿಸಿಕೊಂಡನು; ಆದರೆ ಈಗ ಅವರನುಐ ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನಐ ಜನರನುಐ ಎಷ್ಟು ದೆಬಷೀಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”