Bible Languages

Indian Language Bible Word Collections

Bible Versions

Books

Jeremiah Chapters

Jeremiah 36 Verses

Bible Versions

Books

Jeremiah Chapters

Jeremiah 36 Verses

1 ಯೋಷೀಯನ ಮಗನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೋವನ ಸಂದೇಶ ಹೀಗಿತ್ತು:
2 “ಯೆರೆಮೀಯನೇ, ಒಂದು ಸುರಳಿಯನುಐ ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನುಐ ಅದರಲ್ಲಿ ಘರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಘಗ್ಗೆಯೂ ಮತ್ತು ಉಳಿದ ಜನಾಂಗಗಳ ಘಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳಿಬಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಘ್ಧವನೂಐ ಘರೆದಿಡು.
3 ನಾನು ಮಾಡಙೇಕೆಂದು ಯೋಚಿಸಿರುವುದನುಐ ಯೆಹೂದ ಕುಲದವರು ಕೇಳಿಸಿಕೊಳ್ಳಘಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನುಐ ನಿಲ್ಲಿಸಘಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನುಐ ನಾನು ಕ್ಷಮಿಸುವೆನು.”
4 ಆಗ ಯೆರೆಮೀಯನು ಙಾರೂಕನೆಂಘ ಒಘ್ಬ ವ್ಯಕ್ತಿಯನುಐ ಕರೆದನು. ಙಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನುಐ ಹೇಳುತ್ತಿದ್ದಾಗ ಙಾರೂಕನು ಆ ಸಂದೇಶವನುಐ ಸುರುಳಿಯ ಮೇಲೆ ಘರೆದನು.
5 ಆಗ ಯೆರೆಮೀಯನು ಙಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.
6 ಆದುದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಘರೆದದ್ದನುಐ ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಘರೆದುಕೊಂಡ ಯೆಹೋವನ ಸಂದೇಶಗಳನುಐ ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಘಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನುಐ ಓದು.
7 ಘಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನುಐ ಪ್ರಾರ್ಥಿಸಘಹುದು. ಆಗ ಪ್ರತಿಯೊಘ್ಬನೂ ದುಷ್ಕಾರ್ಯ ಮಾಡುವದನುಐ ನಿಲ್ಲಿಸಘಹುದು. ಆ ಜನರ ಮೇಲೆ ತನಗೆ ಘಹಳ ಕೋಪಘಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”
8 ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಙಾರೂಕನು ಮಾಡಿದನು. ಙಾರೂಕನು ಸುರುಳಿಯ ಮೇಲೆ ಘರೆದ ಯೆಹೋವನ ಸಂದೇಶಗಳನುಐ ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.
9 ಯೆಹೋಯಾಕೀಮನ ಆಳಿಬಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನುಐ ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಙೇರೆ ಊರುಗಳಿಂದ ಜೆರುಸಲೇಮಿಗೆ ಘಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.
10 ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನುಐ ಙಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನುಐ ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಙಾರೂಕನು ಆ ಸುರುಳಿಯನುಐ ಓದಿದನು. ಆ ಸುರುಳಿಯನುಐ ಓದುವಾಗ ಙಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಙಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
11 ಙಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನುಐ ಮೀಕಾಯನೆಂಘ ಒಘ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.
12 ಸುರುಳಿಯಲ್ಲಿದ್ದ ಸಂದೇಶಗಳನುಐ ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಊಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಊಕಾರಿಗಳು ಕುಳಿತುಕೊಂಡಿದ್ದರು. ಆ ಅಊಕಾರಿಗಳ ಹೆಸರುಗಳು ಇಂತಿವೆ: ದಙರ್ಾರಿನ ಅಊಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಊಕಾರಿಗಳು ಅಲ್ಲಿದ್ದರು.
13 ಙಾರೂಕನು ಸುರಳಿಯಿಂದ ಓದಿದ ಎಲ್ಲಾ ವಿಷಯವನುಐ ಮೀಕಾಯನು ಈ ಅಊಕಾರಿಗಳಿಗೆ ಹೇಳಿದನು.
14 ಆಗ ಆ ಅಊಕಾರಿಗಳೆಲ್ಲ ಯೆಹೂದಿ ಎಂಘುವನನುಐ ಙಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಙಾರೂಕನಿಗೆ, “ನೀನು ಓದಿದ ಸುರುಳಿಯನುಐ ತೆಗೆದುಕೊಂಡು ನನಐ ಜೊತೆ ಙಾ” ಎಂದು ಕರೆದನು. ನೇರೀಯನ ಮಗನಾದ ಙಾರೂಕನು ಸುರುಳಿಯನುಐ ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಊಕಾರಿಗಳ ಹತ್ತಿರಕ್ಕೆ ಹೋದನು.
15 ಆಗ ಆ ಅಊಕಾರಿಗಳು ಙಾರೂಕನಿಗೆ, “ಕುಳಿತುಕೊ. ಆ ಸುರುಳಿಯನುಐ ನಮ್ಮ ಮುಂದೆ ಓದು” ಎಂದರು.
16 ಆ ರಾಜ್ಯಾಊಕಾರಿಗಳು ಆ ಸುರುಳಿಯಲ್ಲಿ ಘರೆದ ಎಲ್ಲಾ ಸಂದೇಶಗಳನುಐ ಕೇಳಿ ಭಯಪಟ್ಟು ಒಘ್ಬರ ಮುಖವನೊಐಘ್ಬರು ನೋಡಿದರು. ಅವರು ಙಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಘಗ್ಗೆ ತಿಳಿಸಙೇಕು” ಎಂದರು.
17 ಘಳಿಕ ಆ ಅಊಕಾರಿಗಳು ಙಾರೂಕನಿಗೆ, “ಙಾರೂಕನೇ, ನೀನು ಈ ಸುರುಳಿಯ ಮೇಲೆ ಘರೆದ ಸಂದೇಶಗಳನುಐ ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನುಐ ನೀನು ಘರೆದುಕೊಂಡೆಯಾ? ಹೇಳು” ಎಂದು ಪ್ರಶಿಐಸಿದರು.
18 “ಹೌದು, ಯೆರೆಮೀಯನು ಙಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನೆಐಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಘರೆದೆನು” ಎಂದು ಙಾರೂಕನು ಉತ್ತರಿಸಿದನು.
19 ಆಗ ರಾಜಾಊಕಾರಿಗಳು ಙಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಘುದನುಐ ಯಾರಿಗೂ ತಿಳಿಸಙೇಡಿ” ಎಂದು ಹೇಳಿದರು.
20 ಅನಂತರ ರಾಜಾಊಕಾರಿಗಳು ಆ ಸುರುಳಿಯನುಐ ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಘಳಿಗೆ ಹೋಗಿ ಆ ಸುರುಳಿಯ ಘಗ್ಗೆ ವಿವರವಾಗಿ ಹೇಳಿದರು.
21 ರಾಜನಾದ ಯೆಹೋಯಾಕೀಮನು ಆ ಸುರುಳಿಯನುಐ ತರುವದಕ್ಕೆ ಯೆಹೂದಿಯನುಐ ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನುಐ ತಂದನು. ಘಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಊಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನುಐ ಓದಿದನು.
22 ಅದು ನಡೆದದ್ದು ಒಂಭತ್ತನೇ ತಿಂಗಳಲ್ಲಿ, ರಾಜನಾದ ಯೆಹೋಯಾಕೀಮನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ರಾಜನ ಎದುರಿಗಿದ್ದ ಒಂದು ಸಣ್ಣ ಅಗ್ಗಿಷ್ಟಿಕೆಯಲ್ಲಿ ಙೆಂಕಿಯು ಉರಿಯುತ್ತಿತು.
23 ಯೆಹೂದಿಯು ಸುರುಳಿಯನುಐ ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನುಐ ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನುಐ ಕಸಿದುಕೊಂಡು ಆ ಅಂಕಣಗಳನುಐ ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನುಐ ಸುಟ್ಟುಹಾಕಲಾಯಿತು.
24 ಈ ಸುರುಳಿಯಲ್ಲಿದ್ದ ಸಂದೇಶವನುಐ ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಘರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನುಐ ಸೂಚಿಸಲು ಅವರು ತಮ್ಮ ವಸ್ತ್ರಗಳನುಐ ಹರಿದುಕೊಳ್ಳಲಿಲ್ಲ.
25 ಎಲಾಐಥಾನನೂ ದೆಲಾಯನೂ ಗೆಮರ್ಯನೂ ಅದನುಐ ಸುಡಙೇಡವೆಂದು ರಾಜನಿಗೆ ಹೇಳುವ ಪ್ರಯತಐ ಮಾಡಿದರು. ಆದರೆ ರಾಜನು ಅವರ ಮಾತನುಐ ಕೇಳಲಿಲ್ಲ.
26 ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಙಾರೂಕನನುಐ ಮತ್ತು ಪ್ರವಾದಿಯಾದ ಯೆರೆಮೀಯನನುಐ ಘಂಊಸಙೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಙ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನುಐ ಕೊಟ್ಟನು. ಆದರೆ ಅವರಿಂದ ಙಾರೂಕನನುಐ ಮತ್ತು ಯೆರೆಮೀಯನನುಐ ಹುಡುಕಲಾಗಲಿಲ್ಲ. ಯಾಕಂದರೆ ಯೆಹೋವನು ಅವರನುಐ ಘಚ್ಚಿಟ್ಟಿದ್ದನು.
27 ಯೆರೆಮೀಯನು ಙಾರೂಕನಿಗೆ ಹೇಳಿದ್ದ, ಙಾರೂಕನು ಶಾಹಿಯಿಂದ ಘರೆದಿದ್ದ ಸುರುಳಿಯನುಐ ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
28 “ಯೆರೆಮೀಯನೇ, ಇನೊಐಂದು ಸುರುಳಿಯನುಐ ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಘರೆದ ಎಲ್ಲಾ ಸಂದೇಶಗಳನುಐ ಈ ಸುರುಳಿಯ ಮೇಲೆ ಘರೆ.
29 ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಇಂತೆನುಐತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನುಐ ಸುಟ್ಟುಬಿಟ್ಟೆ. ನೀನು, “ಙಾಬಿಲೋನ್ ರಾಜನು ಖಂಡಿತವಾಗಿ ಘಂದು ಈ ದೇಶವನುಐ ನಾಶಮಾಡುವನು ಎಂದು ಯೆರೆಮೀಯನು ಏಕೆ ಘರೆದನು? ಙಾಬಿಲೋನ್ ರಾಜನು ಈ ದೇಶದ ಮನುಷ್ಯರನುಐ ಮತ್ತು ಪ್ರಾಣಿಗಳನುಐ ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
30 ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಘಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನುಐ ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.
31 ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನುಐ ದಂಡಿಸುವೆನು. ನಾನು ಅವನ ಅಊಕಾರಿಗಳನೂಐ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನುಐ ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನುಐ ಉಂಟುಮಾಡುವೆನು. ಏಕೆಂದರೆ ಅವರು ನನಐ ಮಾತನುಐ ಕೇಳಲಿಲ್ಲ.”‘
32 ಅನಂತರ ಯೆರೆಮೀಯನು ಇನೊಐಂದು ಸುರುಳಿಯನುಐ ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಙಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನೆಐ ಯೆರೆಮೀಯನು ಹೇಳಿದಂತೆಲ್ಲ ಙಾರೂಕನು ಸುರುಳಿಯ ಮೇಲೆ ಘರೆದನು. ಙೇರೆ ಹಲವು ಸಂದೇಶಗಳನುಐ ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.

Jeremiah 36:19 Kannada Language Bible Words basic statistical display

COMING SOON ...

×

Alert

×