Bible Languages

Indian Language Bible Word Collections

Bible Versions

Books

Jeremiah Chapters

Jeremiah 6 Verses

Bible Versions

Books

Jeremiah Chapters

Jeremiah 6 Verses

1 ಙೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನುಐ ಊದಿರಿ; ಙೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧಬಜಗಳನುಐ ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಘರುತ್ತಿರುವುದರಿಂದ ಇವೆಲ್ಲವನುಐ ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಘರುತ್ತಿದೆ.
2 ಚೀಯೋನ್ ಕುಮಾರಿಯೇ, ನೀನು ಘಹು ಸುಂದರವಾಗಿಯೂ ಮೃದುವಾಗಿಯೂ ಇರುವೆ.
3 ಕುರುಘರು ಜೆರುಸಲೇಮಿಗೆ ಘರುತ್ತಾರೆ. ಮತ್ತು ಕುರಿಮಂದೆಗಳನುಐ ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನುಐ ಹಾಕಿಕೊಳ್ಳುತ್ತಾರೆ. ಪ್ರತಿಯೊಘ್ಬ ಕುರುಘನು ತನಐ ಕುರಿಹಿಂಡನುಐ ನೋಡಿಕೊಳ್ಳುತ್ತಾನೆ.
4 “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನುಐ ಮಧ್ಯಾಹಐದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.
5 ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾ ಸ್ಥಳಗಳನುಐ ನಾಶಮಾಡೋಣ.”
6 ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನುಐ ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಘ್ಬ ನಿರ್ಮಿಸಿರಿ. ನಗರವನುಐ ದಂಡಿಸಙೇಕು. ನಗರದ ಒಳಗಡೆ ದಙ್ಬಾಳಿಕೆಯ ಹೊರತು ಮತ್ತೇನಿಲ್ಲ.
7 ಙಾವಿಯಲ್ಲಿ ಹೊಸನೀರು ಘರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಘಲಾತ್ಕಾರ ಮತ್ತು ವಿನಾಶಗಳೇ ಕೇಳಿಘರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.
8 ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನುಐ ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನಐ ಪ್ರದೇಶವನುಐ ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”
9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನುಐ ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನುಐ ಕೀಳುವಂತೆ ಅವರನುಐ ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಘಳ್ಳಿಯನುಐ ನೋಡಿ ದ್ರಾಕ್ಷಿ ಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನುಐ ಒಟ್ಟಾಗಿ ಸೇರಿಸಿರಿ.”
10 ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನುಐ ಹೇಳಲಿ? ನನಐ ಮಾತನುಐ ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನುಐ ಮುಚ್ಚಿಕೊಂಡಿದ್ದಾರೆ. ಅವರು ನನಐ ಎಚ್ಚರಿಕೆಯ ನುಡಿಗಳನುಐ ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನುಐ ಕೇಳಘಯಸುವದಿಲ್ಲ.
11 ಯೆಹೋವನ ರೋಷವು ನನಐಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನುಐ ಹೊಯ್ದು ಬಿಡಙೇಕು. ಒಂದೆಡೆ ಸೇರುವ ತರುಣರ ಮೇಲೆ ಅದನುಐ ಹೊಯ್ದುಬಿಡಙೇಕು. ಗಂಡ ಹೆಂಡತಿಯರಿಘ್ಬರನುಐ ಅಪಹರಿಸಲಾಗುವುದು. ಮುದುಕರನೂಐ ಮುಪ್ಪಿನ ಮುದುಕರನೂಐ ಅಪಹರಿಸಲಾಗುವುದು.
12 ಅವರ ಮನೆಗಳನುಐ ಙೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನೂಐ ಅವರ ಹೆಂಡಂದಿರನೂಐ ಙೇರೆಯವರಿಗೆ ಕೊಡಲಾಗುವುದು. ನಾನು ನನಐ ಕೈ ಎತ್ತಿ ಯೆಹೂದದ ಜನರನುಐ ದಂಡಿಸುವೆನು.” ಇದು ಯೆಹೋವನ ಸಂದೇಶ.
13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಙೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.
14 ಪ್ರವಾದಿಗಳು ಮತ್ತು ಯಾಜಕರು ನನಐ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಘಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನುಐತ್ತಾರೆ.
15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಙೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪ ಕಾರ್ಯಗಳಿಗಾಗಿ ಸಂಕೋಚ ಪಡುವದು ಸಹ ಅವರಿಗೆ ಗೊತ್ತಿಲ್ಲ. ಆದುದರಿಂದ ಙೇರೆಯವರಂತೆ ಅವರನೂಐ ಶಿಕ್ಷಿಸಲಾಗುವುದು. ನಾನು ಅವರನುಐ ಶಿಕ್ಷಿಸಿದಾಗ ಅವರನುಐ ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನುಐತ್ತಾನೆ.
16 ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ಒಳ್ಳೆಯ ರಸ್ತೆ ಎಲ್ಲಿದೆ? ಎಂದು ಕೇಳಿರಿ. ಆ ರಸ್ತೆಯನುಐ ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ” ಎಂದು ನೀವು ಹೇಳಿದ್ದೀರಿ.
17 ನಾನು ನಿಮ್ಮನುಐ ನೋಡಿಕೊಳ್ಳುವದಕ್ಕೆ ಕಾವಲುಗಾರರನುಐ ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನುಐ ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವದಿಲ್ಲ’ ಅಂದರು.
18 ಆದಕಾರಣ ಸರ್ವ ಜನಾಂಗಗಳೇ ಕೇಳಿರಿ, ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನುಐ ಕೇಳಿರಿ.
19 ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನುಐ ತರುವೆನು. ಅವರು ನನಐ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನಐ ಧರ್ಮಶಾಸ್ತ್ರವನುಐ ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
20 ಯೆಹೋವನು ಹೇಳುವುದೇನಂದರೆ, “ನೀವು ನನಐ ಸಲುವಾಗಿ ಶೆಘ ದೇಶದಿಂದ ಧೂಪವನುಐ ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಘಜೆಯನುಐ ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನುಐ ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸೆಐಹೀತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.
22 ಯೆಹೋವನು ಹೇಳುವುದೇನಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಘರಲಿದೆ. ಭೂಮಿಯ ಘಹು ದೂರದ ಸ್ಥಳಗಳಿಂದ ಒಂದು ಮಹಾ ಜನಾಂಗವು ಘರಲಿದೆ.
23 ಆ ಸೈನಿಕರು ಬಿಲ್ಲುಗಳನುಐ ಮತ್ತು ಈಟಿಗಳನುಐ ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಘಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಘರುವಾಗ ಸಮುದ್ರದ ಗರ್ಜನೆಯಂತೆ ಶಘ್ದ ಕೇಳಿಘರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಘರುತ್ತಿದೆ. ಆ ಸೈನ್ಯವು ನಿನಐ ಮೇಲೆ ಧಾಳಿಮಾಡಲು ಘರುತ್ತಿದೆ.”
24 ಆ ಸೈನ್ಯದ ಘಗ್ಗೆ ಸಮಾಚಾರವನುಐ ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಘಳಲುತ್ತಿದ್ದೇವೆ.
25 ಊರ ಹೊರಗೆ ಹೋಗಙೇಡಿರಿ. ರಸ್ತೆಗಳ ಮೇಲೆ ಹೋಗಙೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.
26 ಅಯ್ಯೋ ನನಐ ಜನರೇ, ಗೋಣಿತಟ್ಟನುಐ ಸುತ್ತಿಕೊಂಡು ಘೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧಬನಿಯಲ್ಲಿ ರೋದಿಸಿರಿ. ಇದ್ದೊಘ್ಬ ಮಗನನುಐ ಕಳೆದುಕೊಂಡಂತೆ ಘೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
27 “ಯೆರೆಮೀಯನೇ, ನಾನು ನಿನಐನುಐ ಒಘ್ಬ ಲೋಹ ಪರೀಕ್ಷಕನನಾಐಗಿ ನೇಮಿಸಿದ್ದೇನೆ. ನೀನು ನನಐ ಜನರನುಐ ಪರೀಕ್ಷಿಸು. ಅವರ ವ್ಯವಹಾರವನುಐ ಅವಲೋಕಿಸು.
28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಘಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಘಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಘಣ್ಣಗುಂದಿದ, ತುಕ್ಕು ಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.
29 ಅವರನುಐ ತಿದ್ದುವದು ಙೆಳ್ಳಿಯನುಐ ಪವಿತ್ರಗೊಳಿಸಲು ಪ್ರಯತಐ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಙೆಂಕಿಯು ಧಗಧಗಿಸಿತು. ಆದರೆ ಆ ಙೆಂಕಿಯಿಂದ ಕೇವಲ ಸೀಸವು ಹೊರಘಂದಿತು. ಙೆಳ್ಳಿಯನುಐ ಶುದ್ಧೀಕರಿಸಲು ಮಾಡಿದ ಪ್ರಯತಐ ಕೇವಲ ವ್ಯರ್ಥವಾಯಿತು. ಅದರಂತೆಯೇ ನನಐ ಜನರಿಂದ ದುಷ್ಟತನವನುಐ ತೆಗೆಯಲಾಗಲಿಲ್ಲ. 30ನನಐ ಜನರನುಐ ‘ತಿರಸ್ಕರಿಸಲಾದ ಙೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನುಐ ಸಿಬಕರಿಸಲಿಲ್ಲ.”
30 [This verse may not be a part of this translation]

Jeremiah 6:30 Kannada Language Bible Words basic statistical display

COMING SOON ...

×

Alert

×