1
|
ರಾಜರ ಮತ್ತು ಪ್ರಮುಖ ಅಊಪತಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಘುಗಳನುಐ ಅವರ ಗೋರಿಗಳಿಂದ ಹೊರತೆಗೆಯುವರು. |
2
|
ಜೆರುಸಲೇಮಿನ ಜನರು ಸೂರ್ಯನನುಐ, ಚಂದ್ರನನುಐ, ನಕ್ಷತ್ರಗಣಗಳನುಐ ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಘುಗಳನುಐ ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಘ್ಬರೂ ಆ ಎಲುಘುಗಳನುಐ ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಘುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು. |
3
|
“ಯೆಹೂದದ ಜನರು ತಮ್ಮ ಮನೆಗಳನುಐ ಮತ್ತು ಪ್ರದೇಶವನುಐ ಬಿಡುವಂತೆ ಮಾಡುತ್ತೇನೆ. ಆ ಜನರನುಐ ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನಾಐಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ. |
4
|
ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ಯೆಹೋವನು ಈ ಮಾತನುಐ ಹೇಳುತ್ತಾನೆ. “ಒಘ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಘ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಘರುತ್ತಾನೆಂಘುದು ನಿಮಗೆ ಗೊತ್ತು. |
5
|
ಯೆಹೂದದ ಜನರು ತಪ್ಪುದಾರಿಯನುಐ ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನುಐ ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನೆಐ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಘರಲು ಸಿದ್ಧರಿಲ್ಲ. |
6
|
ನಾನು ಎಚ್ಚರವಹಿಸಿ ಅವರು ಹೇಳುವದನುಐ ಕೇಳಿದ್ದೇನೆ. ಆದರೆ ಅವರು ಸರಿಯಾದುದನುಐ ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಘಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ. |
7
|
ಆಕಾಶದಲ್ಲಿ ಹಾರಾಡುವ ಘಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಙೆಳವಕ್ಕಿಯೂ ಙಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಙೇಕಾದ ಕಾಲವನುಐ ಘಲ್ಲವು. ಆದರೆ ನನಐ ಜನರಿಗೆ ತಮ್ಮ ಯೆಹೋವನು ಅವರಿಂದ ಏನನುಐ ಘಯಸುತ್ತಾನೆ ಎಂಘುದು ಗೊತ್ತಿಲ್ಲ. |
8
|
“‘ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದುದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಘರೆದಿದ್ದಾರೆ. |
9
|
ಆ ‘ಜ್ಞಾನಿಗಳು’ ಯೆಹೋವನ ಉಪದೇಶವನುಐ ಕೇಳಲು ಒಪ್ಪಲಿಲ್ಲ. ಆದುದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ ‘ಜ್ಞಾನಿಗಳು’ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಘರಿ ಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ. |
10
|
ಆದುದರಿಂದ ನಾನು ಅವರ ಹೆಂಡಂದಿರನುಐ ಙೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನುಐ ಙೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಙೇಕು. ಸಾಮಾನ್ಯರನುಐ ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ. |
11
|
ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನುಐ ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ‘ಎಲ್ಲಾ ಚೆನಾಐಗಿದೆ. ಎಲ್ಲಾ ಚೆನಾಐಗಿದೆ’ ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನಾಐಗಿಲ್ಲ. |
12
|
ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಙೇಕು. ಆದರೆ ಅವರು ಸಬಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಘುದೇ ತಿಳಿದಿಲ್ಲ. ಆದುದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಊಸಲಾಗುವುದು. ನಾನು ಅವರನುಐ ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.” ಯೆಹೋವನ ನುಡಿಗಳಿವು. |
13
|
“ನಾನು ಅವರ ಹಣ್ಣುಗಳನೂಐ ಙೆಳೆಗಳನೂಐ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. “ದ್ರಾಕ್ಷಿಘಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನುಐ ಕಿತ್ತುಕೊಳ್ಳುವೆನು. |
14
|
“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಘನಿಐ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನುಐ ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದುದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನುಐ ಕೊಟ್ಟಿದ್ದಾನೆ. |
15
|
ನಾವು ಶಾಂತಿಯನುಐ ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನುಐ ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಘಂದಿತು. |
16
|
ದಾನ್ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನುಐ ಕೇಳುತ್ತಿದ್ದೇವೆ. ಅವುಗಳ ಪಾದಗಳ ಘಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನುಐ ಮತ್ತು ಅಲ್ಲಿದ್ದ ಎಲ್ಲವನುಐ ಹಾಳುಮಾಡಲು ಘಂದಿದ್ದಾರೆ. ಅವರು ನಗರವನುಐ ಮತ್ತು ಅಲ್ಲಿದ್ದ ಎಲ್ಲಾ ಜನರನುಐ ಹಾಳುಮಾಡಲು ಘಂದಿದ್ದಾರೆ. |
17
|
“ಯೆಹೂದದ ಜನರೇ, ನಿಮ್ಮನುಐ ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನುಐ ಕಳಿಸುತ್ತಿದ್ದೇನೆ. ಆ ಹಾವುಗಳನುಐ ತಡೆಯಲಾಗದು. ಅವುಗಳು ನಿಮ್ಮನುಐ ಕಚ್ಚುವವು.” ಇದು ಯೆಹೋವನ ನುಡಿ. |
18
|
ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ. 19ನನಐ ಜನರ ಮೊರೆಯನುಐ ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಇಂತೆನುಐತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನುಐ ಪೂಜಿಸಿ ನನಐ ಕೋಪವನುಐ ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನುಐ ಪೂಜಿಸಿದರು.” |
19
|
“ಸುಗ್ಗಿಯಕಾಲ ಮುಗಿಯಿತು, ಙೇಸಿಗೆ ಕಾಲ ಹೋಯಿತು, ಆದರೆ ನಮಗಿನೂಐ ರಕ್ಷಣೆ ಆಗಲಿಲ್ಲ” ಎಂದು ಜನರು ಅನುಐತ್ತಾರೆ. |
20
|
ನನಐ ಜನರು ಗಾಯಗೊಂಡಿದ್ದಾರೆ. ಆದುದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಘಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ. |
21
|
ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಘ್ಬ ವೈದ್ಯನಿದ್ದಾನೆ. ಆದರೆ ನನಐ ಜನರ ಗಾಯಗಳು ಗುಣವಾಗಲಿಲ್ಲವೇಕೆ? |
22
|
[This verse may not be a part of this translation] |
Jeremiah 8:14 Kannada Language Bible Words basic statistical display
COMING SOON ...