1
|
ಯೆಹೋವನ ಸಂದೇಶವು ನನಗೆ ಘಂದಿತು. ಆತನು ಹೇಳಿದ್ದೇನೆಂದರೆ: |
2
|
“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. |
3
|
ಆದುದರಿಂದ ನರಪುತ್ರನೇ, ನಿನಐ ಚೀಲಗಳನುಐ ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವದನುಐ ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನಐ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದು ವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಘಹುದು. |
4
|
ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನಐ ಚೀಲಗಳನುಐ ಹೊರಗೆ ತೆಗೆದುಕೊಂಡು ಙಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು. |
5
|
ಜನರು ನಿನಐನುಐ ನೋಡುತ್ತಿರುವಾಗ ಗೋಡೆಯಲ್ಲಿ ತೂತು ಮಾಡಿ ಅದರಿಂದ ನುಸುಳಿ ಹೊರಗೆ ಹೋಗು. |
6
|
ರಾತ್ರಿಕಾಲದಲ್ಲಿ ಚೀಲವನುಐ ಹೆಗಲಿಗೇರಿಸಿ ಹೊರಗೆನಡಿ. ನೀನು ನೆಲವನುಐ ನೋಡಲಾಗದಂತೆ ನಿನಐ ಮುಖವನುಐ ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನಐನುಐ ನೋಡುತ್ತಿರಙೇಕು. ಯಾಕೆಂದರೆ ನಿನಐನುಐ ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.” |
7
|
ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನುಐ ತಂದು ಹೊರಗಿಟ್ಟೆನು. ಸಾಯಂಕಾಲ ನನಐ ಕೈಗಳಿಂದ ಗೋಡೆಯಲ್ಲಿ ತೂತು ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನುಐ ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನಐನುಐ ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು. |
8
|
ಮರುದಿನ ಙೆಳಿಗ್ಗೆ ಯೆಹೋವನ ಸಂದೇಶವು ನನಗೆ ಘಂತು. ಆತನು ಹೀಗೆ ಅಂದನು: |
9
|
“ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನಐನುಐ ಕೇಳಲಿಲ್ಲವೇ? |
10
|
ಅವರ ಒಡೆಯನಾದ ಯೆಹೋವನು ಇದನೆಐಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ. |
11
|
‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’ |
12
|
ನಿಮ್ಮ ನಾಯಕನು ಗೋಡೆಯಲ್ಲಿ ತೂತು ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನಐನುಐ ಗುರುತಿಸದಂತೆ ತನಐ ಮುಖವನುಐ ಮುಚ್ಚಿಕೊಳ್ಳುವನು. ಅವನು ಎತ್ತ ಹೋಗುತ್ತಿದ್ದಾನೆ ಎಂದು ಅವನ ಕಣ್ಣುಗಳಿಗೆ ಕಾಣಿಸದೆ ಇರುವುದು. |
13
|
ಅವನು ತಪ್ಪಿಸಿಕೊಳ್ಳಲು ಪ್ರಯತಐ ಮಾಡುವನು. ಆದರೆ, ನಾನು (ಯೆಹೋವನು) ಅವನನುಐ ಹಿಡಿಯುವೆನು. ಅವನು ನನಐ ಘಲೆಯೊಳಗೆ ಬೀಳುವನು. ನಾನು ಅವನನುಐ ಕಸ್ದೀಯರ ದೇಶವಾದ ಙಾಬಿಲೋನಿಗೆ ತರುವೆನು. ಅವನು ಆ ದೇಶವನುಐ ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು. |
14
|
ಅವನ ಸುತ್ತಲೂ ಇರುವವರನೆಐಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿ ಬಿಡುವೆನು. ಅವನ ಕೆಲಸಗಾರರನುಐ ಮತ್ತು ಅವನ ಸೈನ್ಯವನುಐ ಗಾಳಿಗೆ ತೂರಿಬಿಡುವೆನು. ಮತ್ತು ಅವರನುಐ ಖಡ್ಗದೊಡನೆ ಙೆನಐಟ್ಟುವೆನು. |
15
|
ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನುಐ ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಙೇರೆ ದೇಶಗಳಿಗೆ ಓಡಿಸಿದ್ದೇನೆ. |
16
|
“ಆದರೆ ನಾನು ಅವರಲ್ಲಿ ಕೆಲವರನುಐ ಯುದ್ಧಗಳಿಂದ, ಘರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನುಐ ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” |
17
|
ಆಗ ಯೆಹೋವನ ವಾಕ್ಯವು ನನಗೆ ಘಂದಿತು. ಆತನು ಹೇಳಿದ್ದೇನೆಂದರೆ, |
18
|
“ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಙೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಙೇಕು. ನೀರು ಕುಡಿಯುವಾಗ ಭಯಪಡಙೇಕು ಮತ್ತು ಚಿಂತಿಸಙೇಕು. |
19
|
ಇದನುಐ ನೀನು ಸಾಮಾನ್ಯ ಜನರಿಗೆ ತಿಳಿಸಙೇಕು. ನೀನು ಹೀಗೆ ಹೇಳಙೇಕು, ‘ಇನೂಐ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಘಗ್ಗೆ ನಮ್ಮ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ಅವರು ಊಟಮಾಡುವಾಗ ಉದೆಬಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ. |
20
|
ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.” |
21
|
ಯೆಹೋವನ ನುಡಿಯು ನನಗೆ ಘಂತು. ಆತನು ಹೇಳಿದ್ದೇನೆಂದರೆ, |
22
|
“ನರಪುತ್ರನೇ, ‘ಸಂಕಷ್ಟದದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಘ ಈ ಗಾದೆಯನುಐ ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ? |
23
|
“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನಾನು ಈ ಗಾದೆಗೆ ಅಂತ್ಯವನುಐ ಘರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನುಐ ಅವರು ಇನೆಐಂದಿಗೂ ಘಳಸುವುದಿಲ್ಲ. ಅದರ ಘದಲಾಗಿ ಅವರಿಗೆ ಹೀಗೆ ಹೇಳು: ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು. |
24
|
“ಇಸ್ರೇಲಿನಲ್ಲಿ ಇನುಐ ಮೇಲೆ ಸುಳ್ಳುದರ್ಶನಗಳಿರುವುದಿಲ್ಲ; ಮುಖಸ್ತುತಿಯ ಕಣಿಯೂ ಇರುವುದಿಲ್ಲ. |
25
|
ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟ ಘಂದದ್ದನುಐ ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಙೇಕಾಗದು. ಆ ಸಂಕಟಗಳು ಙೇಗನೇ ಘರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಘರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು. |
26
|
ಆಗ ಯೆಹೋವನ ಸಂದೇಶವು ನನಗೆ ಘಂದಿತು. ಆತನು ಹೇಳಿದ್ದೇನೆಂದರೆ, |
27
|
“ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಘಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ. |
28
|
ಆದುದರಿಂದ ಅವರಿಗೆ ನೀನು ಈ ವಿಷಯವನುಐ ತಿಳಿಸು, “ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನುಐ ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು. |
Ezekiel 12:1 Kannada Language Bible Words basic statistical display
COMING SOON ...