ಆದುದರಿಂದ ನರಪುತ್ರನೇ, ನಿನಐ ಚೀಲಗಳನುಐ ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವದನುಐ ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನಐ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದು ವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಘಹುದು.
ರಾತ್ರಿಕಾಲದಲ್ಲಿ ಚೀಲವನುಐ ಹೆಗಲಿಗೇರಿಸಿ ಹೊರಗೆನಡಿ. ನೀನು ನೆಲವನುಐ ನೋಡಲಾಗದಂತೆ ನಿನಐ ಮುಖವನುಐ ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನಐನುಐ ನೋಡುತ್ತಿರಙೇಕು. ಯಾಕೆಂದರೆ ನಿನಐನುಐ ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”
ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನುಐ ತಂದು ಹೊರಗಿಟ್ಟೆನು. ಸಾಯಂಕಾಲ ನನಐ ಕೈಗಳಿಂದ ಗೋಡೆಯಲ್ಲಿ ತೂತು ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನುಐ ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನಐನುಐ ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.
ನಿಮ್ಮ ನಾಯಕನು ಗೋಡೆಯಲ್ಲಿ ತೂತು ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನಐನುಐ ಗುರುತಿಸದಂತೆ ತನಐ ಮುಖವನುಐ ಮುಚ್ಚಿಕೊಳ್ಳುವನು. ಅವನು ಎತ್ತ ಹೋಗುತ್ತಿದ್ದಾನೆ ಎಂದು ಅವನ ಕಣ್ಣುಗಳಿಗೆ ಕಾಣಿಸದೆ ಇರುವುದು.
ಅವನು ತಪ್ಪಿಸಿಕೊಳ್ಳಲು ಪ್ರಯತಐ ಮಾಡುವನು. ಆದರೆ, ನಾನು (ಯೆಹೋವನು) ಅವನನುಐ ಹಿಡಿಯುವೆನು. ಅವನು ನನಐ ಘಲೆಯೊಳಗೆ ಬೀಳುವನು. ನಾನು ಅವನನುಐ ಕಸ್ದೀಯರ ದೇಶವಾದ ಙಾಬಿಲೋನಿಗೆ ತರುವೆನು. ಅವನು ಆ ದೇಶವನುಐ ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.
ಅವನ ಸುತ್ತಲೂ ಇರುವವರನೆಐಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿ ಬಿಡುವೆನು. ಅವನ ಕೆಲಸಗಾರರನುಐ ಮತ್ತು ಅವನ ಸೈನ್ಯವನುಐ ಗಾಳಿಗೆ ತೂರಿಬಿಡುವೆನು. ಮತ್ತು ಅವರನುಐ ಖಡ್ಗದೊಡನೆ ಙೆನಐಟ್ಟುವೆನು.
“ಆದರೆ ನಾನು ಅವರಲ್ಲಿ ಕೆಲವರನುಐ ಯುದ್ಧಗಳಿಂದ, ಘರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನುಐ ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
ಇದನುಐ ನೀನು ಸಾಮಾನ್ಯ ಜನರಿಗೆ ತಿಳಿಸಙೇಕು. ನೀನು ಹೀಗೆ ಹೇಳಙೇಕು, ‘ಇನೂಐ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಘಗ್ಗೆ ನಮ್ಮ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ಅವರು ಊಟಮಾಡುವಾಗ ಉದೆಬಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.
“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನಾನು ಈ ಗಾದೆಗೆ ಅಂತ್ಯವನುಐ ಘರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನುಐ ಅವರು ಇನೆಐಂದಿಗೂ ಘಳಸುವುದಿಲ್ಲ. ಅದರ ಘದಲಾಗಿ ಅವರಿಗೆ ಹೀಗೆ ಹೇಳು: ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.
ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟ ಘಂದದ್ದನುಐ ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಙೇಕಾಗದು. ಆ ಸಂಕಟಗಳು ಙೇಗನೇ ಘರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಘರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
ಆದುದರಿಂದ ಅವರಿಗೆ ನೀನು ಈ ವಿಷಯವನುಐ ತಿಳಿಸು, “ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನುಐ ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.