1
|
ಯೆಹೋವನ ನುಡಿಯು ನನಗೆ ಘಂತು. ಆತನು ಹೇಳಿದ್ದೇನೆಂದರೆ, |
2
|
“ನರಪುತ್ರನೇ, ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ. |
3
|
ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನನಾಐದರೂ ತಯಾರಿಸಘಹುದೋ? ಇಲ್ಲ. ಅದನುಐ ಗೂಟವನಾಐಗಿ ಮಾಡಿ ಅದರಲ್ಲಿ ಪಾತ್ರೆಗಳನುಐ ತೂಗುಹಾಕಘಹುದೋ? ಇಲ್ಲ. |
4
|
ಅದು ಕೇವಲ ಙೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಙೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟು ಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನಾಐದರೂ ತಯಾರಿಸಘಹುದೋ? |
5
|
ಅದು ಸುಡುವ ಮೊದಲು ಅದರಿಂದ ಏನನೂಐ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ. |
6
|
ದ್ರಾಕ್ಷಾಘಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಙೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನುಐ ನೇಮಿಸಿದ್ದೇನೆ. ಇದೇ ಕೆಲಸವನುಐ ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದ್ದಾನೆ. |
7
|
“ನಾನು ಅವರನುಐ ದಂಡಿಸುವೆನು. ಅವರು ಒಂದು ಙೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಙೆಂಕಿಯಿಂದ ಸುಟ್ಟು ಹೋಗುವರು. ನಾನು ಅವರನುಐ ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ. |
8
|
ಜನರು ನನಐನುಐ ತೊರೆದು ಅನ್ಯ ದೇವರುಗಳನುಐ ಆರಾಊಸಿದ್ದಕ್ಕಾಗಿ ನಾನು ಆ ದೇಶವನುಐ ನಾಶಮಾಡುವೆನು” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದನು. |
Ezekiel 15:1 Kannada Language Bible Words basic statistical display
COMING SOON ...