ಅದು ಕೇವಲ ಙೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಙೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟು ಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನಾಐದರೂ ತಯಾರಿಸಘಹುದೋ?
ದ್ರಾಕ್ಷಾಘಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಙೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನುಐ ನೇಮಿಸಿದ್ದೇನೆ. ಇದೇ ಕೆಲಸವನುಐ ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದ್ದಾನೆ.
“ನಾನು ಅವರನುಐ ದಂಡಿಸುವೆನು. ಅವರು ಒಂದು ಙೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಙೆಂಕಿಯಿಂದ ಸುಟ್ಟು ಹೋಗುವರು. ನಾನು ಅವರನುಐ ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.