ಅಮ್ಮೋನಿಯರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನ ಮಾತುಗಳನುಐ ಕೇಳಿರಿ. ಆತನು ಹೇಳುವದೇನೆಂದರೆ, ನನಐ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.
ಅದಕ್ಕಾಗಿ ನಾನು ನಿಮ್ಮನುಐ ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಘಂದು ನಿಮ್ಮ ದೇಶವನುಐ ಕಿತ್ತುಕೊಳ್ಳುವರು. ಅವರ ಸೈನ್ಯವು ಘಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನುಐ ತಿಂದು ನಿಮ್ಮ ಹಾಲನುಐ ಕುಡಿಯುವರು.
ಅದಕ್ಕಾಗಿ ನಾನು ನಿಮ್ಮನುಐ ದಂಡಿಸುವೆನು. ಜನಾಂಗಗಳಿಂದ ನಿಮ್ಮನುಐ ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನುಐ ಅಳಿಸಿ ಹಾಕುವೆನು; ನಿಮ್ಮನುಐ ನಾಶಮಾಡುವೆನು. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.”‘
ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
ನಾನು ನನಐ ಇಸ್ರೇಲ್ ಜನರನುಐ ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನಐ ಕೋಪವನುಐ ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನುಐ ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನಐ ಒಡೆಯನಾದ ಯೆಹೋವನ ವಾಕ್ಯ.
ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶವು ಘರುವಂತೆ ಮಾಡಿದ್ದಾರೆ.”
ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನುಐ ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನುಐ ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು.