“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನುಐ ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವಿ ಎಂದು ನೀನು ಭಾವಿಸಿದ್ದಿ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವಿ. ನೀರಿನ ಹೊಳೆಗಳಲ್ಲಿ ನೀನು ನಿನಐ ದಾರಿಯನುಐ ಮಾಡುತ್ತೀ. ನಿನಐ ಕಾಲುಗಳಿಂದ ಆ ನೀರನುಐ ಕೆಸರಾಗಿ ಮಾಡುತ್ತೀ. ನೀನು ಈಜಿಪ್ಟಿನ ಹೊಳೆಗಳನುಐ ಕದಡಿಸಿ ಬಿಡುತ್ತೀ.”‘
ಆಮೇಲೆ ನಿನಐನುಐ ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನಐನುಐ ಬಿಸಾಡಿ ಬಿಡುವೆನು. ಎಲ್ಲಾ ಪಕ್ಷಿಗಳು ನಿನಐನುಐ ತಿಂದು ಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಘಂದು ನಿನಐನುಐ ಹೊಟ್ಟೆತುಂಙಾ ತಿನುಐವಂತೆ ಮಾಡುವೆನು.
ಅನೇಕ ಮಂದಿ ನಿನಗೆ ಸಂಭವಿಸಿದ್ದನುಐ ನೋಡಿ ಚಕಿತರಾಗುವರು. ನಾನು ನಿನಐ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಘಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಘ್ಬ ರಾಜನು ತನಐ ಜೀವವನುಐ ಉಳಿಸಿಕೊಳ್ಳಲು ಆತುರಪಡುವನು.”
ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನುಐ ನಾಶಮಾಡುವೆನು. ಜನರು ಹೊಳೆಯ ನೀರನುಐ ತಮ್ಮ ಕಾಲುಗಳಿಂದ ಕೆಸರಾಗಿ ಇನುಐ ಮಾಡಲಾರರು. ದನಗಳ ಗೊರಸುಗಳು ನೀರನುಐ ಕೆಸರನಾಐಗಿ ಮಾಡುವದಿಲ್ಲ.
“ಈಜಿಪ್ಟ್ ದೇಶವನುಐ ನಾನು ಘರಿದು ಮಾಡುವೆನು. ಆ ದೇಶವು ಎಲ್ಲವನುಐ ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನುಐ ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.
“ಜನರು ಈಜಿಪ್ಟಿನ ಘಗ್ಗೆ ಈ ಶೋಕಗೀತೆಯನುಐ ಹಾಡುವರು. ಙೇರೆ ದೇಶಗಳಲ್ಲಿರುವ ಹೆಣ್ಣುಮಕ್ಕಳು ಈ ಶೋಕಗೀತೆಯನುಐ ಹಾಡುವರು. ಅವರು ಈಜಿಪ್ಟ್ ಮತ್ತು ಅದರ ಎಲ್ಲಾ ಜನರ ಕುರಿತು ಈ ಶೋಕಗೀತೆಯನುಐ ಹಾಡುವರು.” ನನಐ ಒಡೆಯನಾದ ಯೆಹೋವನ ನುಡಿಗಳಿವು.
“ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಊಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನುಐ ಸೇರಿದರು. ಅವರು ಜೀವಿಸಿದ್ದಾಗ ಜನರನುಐ ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನುಐ ಸೇರಿದರು.
ಏಲಾಮ್ ಮತ್ತು ಯುದ್ಧದಲ್ಲಿ ಮಡಿದ ಅದರ ಎಲ್ಲಾ ಸೈನಿಕರಿಗೂ ಅಲ್ಲಿ ಅವರು ಹಾಸಿಗೆಯನುಐ ಸಿದ್ಧಮಾಡಿದರು. ಏಲಾಮಿನ ಸೈನ್ಯವು ಅದರ ಸಮಾಊಯ ಸುತ್ತಲೂ ಇವೆ. ಅವರೆಲ್ಲಾ ರಣರಂಗದಲ್ಲಿ ಸತ್ತವರು. ಅವರು ಜೀವದಿಂದಿರುವಾಗ ಜನರನುಐ ಹೆದರಿಸಿದ್ದರು. ಆದರೆ ಅವರೀಗ ತಮ್ಮ ನಾಚಿಕೆಯೊಂದಿಗೆ ಪಾತಾಳ ಸೇರಿದ್ದಾರೆ. ಅವರು ಸತ್ತವರೊಂದಿಗೆ ಸೇರಿರುತ್ತಾರೆ.
“ಮೆಷಕ್, ತೂಘಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಊಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನುಐಂಟುಮಾಡಿದ್ದರು.
ಈಗ ಅವರು ಘಹಳ ಕಾಲದ ಹಿಂದೆ ಸತ್ತ ವೀರರೊಂದಿಗೆ ಬಿದ್ದುಕೊಂಡಿದ್ದಾರೆ. ಅವರು ತಮ್ಮ ಆಯುಧಗಳೊಂದಿಗೆ ಹೂಣಿಡಲ್ಪಟ್ಟರು. ಅವರ ತಲೆಯ ಕೆಳಗೆ ಅವರ ಕತ್ತಿಯು ಇಡಲ್ಪಟ್ಟಿತ್ತು. ಆದರೆ ಅವರ ಪಾಪವು ಅವರ ಎಲುಘುಗಳಲ್ಲಿವೆ. ಯಾಕೆಂದರೆ ಅವರು ಜೀವಿಸಿದ್ದಾಗ ಜನರನುಐ ಭಯಪಡಿಸಿದರು.
“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಘಲವು ಜನರನುಐ ಭಯಗ್ರಸ್ತರನಾಐಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನುಐ ಸೇರಿದ್ದಾರೆ.
“ಪಾತಾಳಕ್ಕೆ ಸೇರಿದ ಜನರನುಐ ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.
“ಫರೋಹನು ತನಐ ಕಾಲದಲ್ಲಿ ಜನರನುಐ ಭಯಗೊಳಿಸಿದ್ದನು. ಈಗಲಾದರೊ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನಐ ಒಡೆಯನಾದ ಯೆಹೋವನ ನುಡಿಗಳಿವು.