‘ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನಐನುಐ ಶಿಕ್ಷಿಸುತ್ತೇನೆ. ನಾನು ನಿನಐನುಐ ಘಂಜರು ಭೂಮಿಯನಾಐಗಿ ಮಾಡುವೆನು.
ಯಾಕೆಂದರೆ ನೀನು ಯಾವಾಗಲೂ ನನಐ ಜನಕ್ಕೆ ವಿರೋಧವಾಗಿದ್ದೀ. ಇಸ್ರೇಲರ ವಿರುದ್ಧವಾಗಿ ಕತ್ತಿಯನೆಐತ್ತಿದ್ದೀ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷಾ ಸಮಯದ ಕಡೆಗಾಲದಲ್ಲಿದ್ದರು.’“
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನನಐ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಙೇಕಾದರೆ, ನೀನು ಅವರನುಐ ದೆಬಷೀಸಿದೆ. ಆದುದರಿಂದ, ನನಐ ಜೀವದಾಣೆ, ನೀನು ಹೇಗೆ ಅವರನುಐ ನೋಯಿಸಿದೆಯೋ ಹಾಗೆಯೇ ನಾನು ನಿನಐನುಐ ಶಿಕ್ಷಿಸುವೆನು. ಈ ರೀತಿಯಲ್ಲಿ, ನನಐ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.
ಆಗ ನಿನಐ ಎಲ್ಲಾ ತುಚ್ಛಮಾತುಗಳನುಐ ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವಿ. ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನೆಐಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನುಐ ಲೂಟಿ ಮಾಡೋಣ’ ಎಂದು ನೀನು ಹೇಳಿದಿ.
ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”