ಆಮೇಲೆ ಆ ಮನುಷ್ಯನು ನನಐನುಐ ಉತ್ತರದಾಬರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನಐನುಐ ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.
ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಣ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಘಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆ ಪದಾರ್ಥಗಳನುಐ ತಿನುಐವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನಿಐಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕ ಯಜ್ಞ, ದೋಷಪರಿಹಾರಕ ಯಜ್ಞ, ಸಮಾಧಾನಯಜ್ಞದ ಕಾಣಿಕೆ.
ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನುಐ ಅಲ್ಲಿಯೇ ತೆಗೆದಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಙೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಘ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಙೇಕಿದ್ದಲ್ಲಿ ಅವನು ಕೋಣೆಗೆ ಘಂದು ದೀಕ್ಷಾವಸ್ತ್ರಗಳನುಐ ತೆಗೆದಿಟ್ಟು ಙೇರೆ ವಸ್ತ್ರಗಳನುಐ ಹಾಕಿಕೊಂಡು ಹೋಗಙೇಕು.”