“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನುಐ ವಿಂಗಡಿಸಙೇಕು. ಆ ಸಮಯದಲ್ಲಿ ಒಂದು ಭಾಗವನುಐ ಪ್ರತ್ಯೇಕಿಸಿಡಙೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.
ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ.
“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.
ಅಊಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಊಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಊಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ.
ಭೂಪ್ರದೇಶದ ಈ ಭಾಗವು ಅಊಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಊಪತಿಗಳು ಮಾಡಿದಂತೆ ಈ ಅಊಪತಿಯು ಜನರನುಐ ಹಿಂಸಿಸಿ ಅವರ ಭೂಮಿಯನುಐ ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”
ಒಂದು ಶೆಕೆಲ್ ಇಪ್ಪತ್ತು ಗೆರಾ ಇರಙೇಕು. ಒಂದು ಮಿನವು ಅರವತ್ತು ಶೆಕೆಲ್ನಷ್ಟು ಇರಙೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್ಗಳಿಗೆ ಸಮಾನವಾಗಿರಙೇಕು.
ಆದರೆ ವಿಶೇಷವಾದ ಹಘ್ಬದ ಆಚರಣೆಗಳಿಗಾಗಿ ಅಊಪತಿಯು ಕಾಣಿಕೆಗಳನುಐ ಕೊಡಲೇಙೇಕು. ಅಊಪತಿಯು ಪಾಪಪರಿಹಾರಕ ಯಜ್ಞಗಳನೂಐ ಧಾನ್ಯಾರ್ಪಣೆಗಳನೂಐ ಪಾನದ್ರವ್ಯಾರ್ಪಣೆಗಳನೂಐ ಕೊಡಙೇಕು. ಈ ಕಾಣಿಕೆಗಳನುಐ ಪ್ರತಿಯೊಂದು ಹಘ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಘ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಘ್ಬಗಳಲ್ಲಿಯೂ ಅರ್ಪಿಸಙೇಕು. ಇಸ್ರೇಲ್ ಸಂತತಿಯ ಜನರನುಐ ಶುದ್ಧೀಕರಿಸುವುದಕ್ಕಾಗಿ ಅಊಪತಿಯು ಈ ಕಾಣಿಕೆಗಳನುಐ ಕೊಡಙೇಕು.”
ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನುಐ ತೆಗೆದುಕೊಂಡು ಅದನುಐ ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಙೇಕು.
ಪಾಪಪರಿಹಾರಕ ಯಜ್ಞಕ್ಕೆ ಘಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸಬಲ್ಪವನುಐ ತೆಗೆದುಕೊಂಡು ಅದನುಐ ಆಲಯದ ಙಾಗಿಲಿನ ನಿಲುವು ಕಂಘಗಳಿಗೂ, ಯಜ್ಞವೇದಿಕೆಯ ಸಜ್ಜಾದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದಾಬರದ ಎರಡು ನಿಲುವು ಕಂಘಗಳಿಗೂ ಹಚ್ಚಙೇಕು.
ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಊಯನುಐ ಹೋರಿಯೊಂದಿಗೂ ಒಂದು ಏಫಾ ಜವೆಗೋಊಯನುಐ ಟಗರಿನೊಂದಿಗೂ ಕೊಡಙೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಊಯೊಂದಿಗೆ ಒಂದು ಹಿನ್ ಎಣ್ಣೆಯನೂಐ ಕೊಡಙೇಕು.
ಪರ್ಣ ಶಾಲೆಗಳ ಹಘ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಙೇಕು. ಈ ಹಘ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕ ಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.”