1
|
ಯೆಹೋವನೇ, ನಾನು ನಿನಐ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಘುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಘಗ್ಗೆ ನಾನು ನಿನಐನುಐ ಕೇಳಘಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನಐ ವಿಶಾಬಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ? |
2
|
ನೀನು ಆ ದುಷ್ಟರನುಐ ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಙೇರುಬಿಟ್ಟ ಸಸಿಗಳಂತಿದ್ದಾರೆ, ಅವು ಙೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಘ ಹತ್ತಿರದವನು ಮತ್ತು ಪ್ರೀತಿ ಪಾತ್ರನು ಎಂದು ಅವರು ಙಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನಿಐಂದ ತುಂಙಾ ದೂರದಲ್ಲಿದ್ದಾರೆ. |
3
|
ಆದರೆ ಯೆಹೋವನೇ, ನಿನಗೆ ನನಐ ಹೃದಯದ ಘಗ್ಗೆ ತಿಳಿದಿದೆ, ನೀನು ನನಐನುಐ ನೋಡಿ ನನಐ ಮನಸ್ಸನುಐ ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನುಐ ಎಳೆದುಹಾಕು. ಅವರನುಐ ವಧೆಯ ದಿನಕ್ಕೆಂದು ಆರಿಸು. |
4
|
ಎಷ್ಟು ಕಾಲದವರೆಗೆ ಭೂಮಿಯು ಒಣಗಿರಙೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಙೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಘಹಳ ದಿವಸ ಘದುಕಿರಲಾರ” ಎಂದು ಹೇಳುತ್ತಿದ್ದಾರೆ. |
5
|
“ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಘಂದಾಗ ಏನು ಮಾಡುವೆ? |
6
|
ಈ ಜನರು ನಿನಐ ಸಬಂತ ಸಹೋದರರಾಗಿದ್ದಾರೆ. ನಿನಐ ಸಬಂತ ಕುಟುಂಘದ ಜನರೇ ನಿನಐ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನೊಐಡನೆ ಸೆಐಹೀತರಂತೆ ಮಾತನಾಡಿದರೂ ಅವರನುಐ ನಂಘಙೇಡ.” |
7
|
“ನಾನು (ಯೆಹೋವನು) ನನಐ ಮನೆಯನುಐ ತ್ಯಜಿಸಿದ್ದೇನೆ. ನಾನು ನನಐ ಆಸ್ತಿಯನುಐ ಬಿಟ್ಟುಬಿಟ್ಟಿದ್ದೇನೆ. ನಾನು ನನಐ ಪ್ರಿಯತಮೆಯನುಐ (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ. |
8
|
ನನಐ ‘ಸಾಬಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನಐನುಐ ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು. |
9
|
ನನಐ ‘ಸಾಬಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಘನಿಐ, ಘನಿಐ, ಘಂದು ನಿಮ್ಮ ಆಹಾರವನುಐ ತೆಗೆದುಕೊಳ್ಳಿ. |
10
|
ಅನೇಕ ಕುರುಘರು ದ್ರಾಕ್ಷಿತೋಟವನುಐ ಹಾಳು ಮಾಡಿದ್ದಾರೆ. ಆ ಕುರುಘರು ನನಐ ತೋಟದ ಸಸಿಗಳನುಐ ತುಳಿದು ಬಿಟ್ಟಿದ್ದಾರೆ: ನನಐ ಸುಂದರವಾದ ತೋಟವನುಐ ಮರಳುಗಾಡನಾಐಗಿ ಮಾಡಿದ್ದಾರೆ. |
11
|
ಹೌದು, ಮರಳುಭೂಮಿಯನಾಐಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತಬವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಘರಿದಾದ ಮರಳುಗಾಡಾಗಿದೆ. ಆ ತೋಟವನುಐ ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ. |
12
|
ಅನೇಕ ಸೈನಿಕರು ಆ ಙೋಳು ಙೆಟ್ಟಗಳನುಐ ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನುಐ ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನೊಐಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನುಐ ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ. |
13
|
ಜನರು ಗೋಊಯನುಐ ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನುಐ ಕೊಯ್ಯುವರು. ಅವರು ತುಂಘ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಙೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವದು.” |
14
|
ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಘುದನುಐ ನಿಮಗೆ ಹೇಳುವೆನು. ಆ ಜನರು ತುಂಘ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನುಐ ಅವರು ಹಾಳು ಮಾಡಿದರು. ನಾನು ಆ ಜನರನುಐ ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನೂಐ ಎಸೆಯುವೆನು. |
15
|
ಘಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಘವನುಐ ಅದರ ಸಾಬಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು. |
16
|
ಆ ಜನರು ತಮ್ಮ ಪಾಠಗಳನುಐ ಸರಿಯಾಗಿ ಕಲಿತುಕೊಳ್ಳಙೇಕೆಂಘುದು ನನಐ ಅಪೇಕ್ಷೆ. ಮೊದಲು, ಆ ಜನರು ಙಾಳನ ಹೆಸರೆತ್ತಿ ಪ್ರಮಾಣ ಮಾಡುವುದನುಐ ನನಐ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನುಐ ಕಲಿತುಕೊಳ್ಳಙೇಕೆಂಘುದು ನನಐ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನುಐ ಅಭಿವೃದ್ಧಿಪಡಿಸಿ ಅವರನುಐ ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು. |
17
|
ಯಾವ ಜನಾಂಗವಾದರೂ ನನಐ ಸಂದೇಶವನುಐ ಕೇಳದೆ ಹೋದರೆ ಅದನುಐ ಸಂಪೂರ್ಣವಾಗಿ ನಾಶಮಾಡುವೆನು. ಒಣಗಿ ಸತ್ತುಹೋದ ಸಸಿಯಂತೆ ಅದನುಐ ಕಿತ್ತು ಎಸೆದುಬಿಡುವೆನು.” ಇದು ಯೆಹೋವನಿಂದ ಘಂದ ಸಂದೇಶ. |
Jeremiah 12:1 Kannada Language Bible Words basic statistical display
COMING SOON ...