ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗನುಐತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನಐನುಐ ಹಿಂಙಾಲಿಸಿದಿರಿ. ಎಂದೂ ಙೇಸಾಯಕ್ಕೆ ಘಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನಐನುಐ ಹಿಂಙಾಲಿಸಿದಿರಿ.
ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಙೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನುಐ ಪೀಡಿಸಲು ಪ್ರಯತಿಐಸಿದವರನುಐ ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.”‘ ಇದು ಯೆಹೋವನ ಸಂದೇಶ.
ಯೆಹೋವನು ಹೀಗೆನುಐತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನಐನುಐ ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನುಐ ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.
‘“ಈಜಿಪ್ಟಿನಿಂದ ನಮ್ಮನುಐ ಕರೆದುಕೊಂಡು ಘಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನುಐ ಕರೆದುಕೊಂಡು ಘಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಙೆಟ್ಟಪ್ರದೇಶದಿಂದ ನಮ್ಮನುಐ ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನುಐ ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?”‘ ನಿಮ್ಮ ಪೂರ್ವಿಕರು ಆ ಪ್ರಶೆಐಗಳನುಐ ಕೇಳಲೇ ಇಲ್ಲ.
“ನಾನು ನಿಮ್ಮನುಐ ಅನೇಕ ಅಮೂಲ್ಯ ವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಙೆಳೆಯುವ ಫಲಗಳನುಐ ತಿನಐಲಿ ಎಂಘ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಘಂದು ನನಐ ಭೂಮಿಯನುಐ ಹೊಲಸು ಮಾಡಿದಿರಿ. ನಾನು ಆ ಭೂಮಿಯನುಐ ನಿಮಗೆ ಕೊಟ್ಟೆ ಆದರೆ ನೀವು ಅದನುಐ ಕೆಟ್ಟ ಸ್ಥಳವನಾಐಗಿ ಮಾಡಿದಿರಿ.
ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನುಐ ಘದಲಾಯಿಸಿ ಹೊಸ ದೇವರುಗಳನುಐ ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನಐ ಜನರು ತಮ್ಮ ಮಹಿಮಾಶಾಲಿಯಾದ ದೇವರನುಐ ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಘದಲಾಯಿಸಿಕೊಂಡಿದ್ದಾರೆ.
“ನನಐ ಜನರು ಎರಡು ಅಪರಾಧಗಳನುಐ ಮಾಡಿದ್ದಾರೆ. ಅವರು ನನಿಐಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಘುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನುಐ ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನುಐ ನಾಶಮಾಡಿವೆ. ಇಸ್ರೇಲ್ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.
ಯೆಹೂದದ ಜನರೇ, ಅದರ ಘಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನುಐ ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನುಐ ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?
ನೀವು ಕೆಟ್ಟದ್ದನುಐ ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಘರುತ್ತದೆ. ಆ ವಿಪತ್ತು ನಿಮಗೊಂದು ಪಾಠವನುಐ ಕಲಿಸುತ್ತದೆ. ಅದರ ಘಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನಐ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಘಂದಿತು.
“ಯೆಹೂದವೇ, ಘಹಳ ದಿನಗಳ ಹಿಂದೆಯೇ ನೀನು ನಿನಐ ನೊಗವನುಐ ಕಳಚಿ ಎಸೆದುಬಿಟ್ಟೆ. ನನೊಐಂದಿಗೆ ಘಂಊಸಿದ ಕಣ್ಣಿಗಳನುಐ ಹರಿದುಬಿಟ್ಟೆ. ‘ನಾನು ನಿನಐನುಐ ಸೇವಿಸುವದಿಲ್ಲ’ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಙೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.
“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಙಾಳನ ವಿಗ್ರಹಗಳನುಐ ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಘಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಘಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.
ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. ಅದು ಙೆದೆಯ ಕಾಲದಲ್ಲಿ ಗಾಳಿಯನುಐ ಮೂಸಿ ನೋಡುತ್ತದೆ. ಅದಕ್ಕೆ ಙೆದೆ ಏರಿದಾಗ ಯಾರೂ ಅದನುಐ ಹಿಡಿಯಲು ಸಾಧ್ಯವಿಲ್ಲ. ಅದು ಙೆದೆಗೆ ಘಂದಾಗ ಅದನುಐ ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನುಐ ಪಡೆಯುವುದು ಘಹಳ ಸುಲಭ.
ಯೆಹೂದವೇ, ವಿಗ್ರಹಗಳ ಙೆನುಐಹತ್ತಿ ಹೋಗುವದನುಐ ನಿಲ್ಲಿಸು! ಆ ಅನ್ಯದೇವತೆಗಳ ಘಗ್ಗೆ ನಿನಐಲ್ಲಿದ್ದ ದಾಹವನುಐ ನಿಲ್ಲಿಸು. ಆದರೆ ನೀನು ‘ಅದರಿಂದೇನು ಪ್ರಯೋಜನ? ನಾನು ಅವುಗಳನುಐ ಬಿಡಲಾರೆ. ನಾನು ಆ ಅನ್ಯದೇವರುಗಳನುಐ ಪ್ರೀತಿಸುತ್ತೇನೆ. ನಾನು ಅವುಗಳನುಐ ಪೂಜಿಸಘಯಸುತ್ತೇನೆ’ ಎಂದು ಹೇಳುವೆ.
“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ಎಂದು ಹೇಳುವರು. ಆ ಜನರು ಕಲ್ಲುಘಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನಐ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿ ಹಾಕಿಕೊಂಡಾಗ, ‘ಙಾ ನಮ್ಮನುಐ ರಕ್ಷಿಸು’ ಎಂದು ನನಐನುಐ ಕೇಳುತ್ತಾರೆ.
ಆ ವಿಗ್ರಹಗಳು ಘಂದು ನಿಮ್ಮನುಐ ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಘಂದು ನಿಮ್ಮನುಐ ರಕ್ಷಿಸುವವೇ ಎಂಘುದನುಐ ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
“ಯೆಹೂದದ ಜನರೇ ನಾನು ನಿಮ್ಮನುಐ ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಘರಲಿಲ್ಲ. ನಿಮ್ಮಲ್ಲಿಗೆ ಘಂದ ಪ್ರವಾದಿಗಳನುಐ ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನುಐ ಕೊಂದುಹಾಕಿದಿರಿ.”
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಡಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನಐ ಜನರು, ‘ನಮಗೆ ಇಷ್ಟವಾದ ಮಾರ್ಗವನುಐ ಅನುಸರಿಸಲು ನಾವು ಸಬತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನಐಲ್ಲಿಗೆ ಘರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
ನಿನಐ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಘಡವರ ರಕ್ತ. ಅವರು ನಿನಐ ಕೈಗೆ ಸಿಕ್ಕಿ ಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನುಐ ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನುಐ ಮಾಡಿರುವೆ.
ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನಐ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದುದರಿಂದ ನೀನು ಸುಳ್ಳು ಹೇಳಿದ ಅಪರಾಊಯೆಂದು ನಾನು ನಿನಗೆ ತೀರ್ಪು ನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.
ನಿನಐ ವಿಚಾರಗಳನುಐ ಘದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನಐನುಐ ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನುಐ ಬಿಟ್ಟು ಈಜಿಪ್ಟಿನ ಸಹಾಯವನುಐ ಕೇಳಿದೆ, ಈಜಿಪ್ಟ್ ನಿನಐನುಐ ನಿರಾಶೆಗೊಳಿಸುತ್ತದೆ.
ಕೊನೆಗೆ ನೀನು ಈಜಿಪ್ಟನುಐ ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನುಐ ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನುಐ ನಿರಾಕರಿಸಿದ್ದಾನೆ. “ ಯೆಹೋವನು ಹೀಗೆ ನುಡಿದನು: “ಒಘ್ಬ ಮನುಷ್ಯನು ತನಐ ಹೆಂಡತಿಯೊಂದಿಗೆ ವಿವಾಹ