ಯೆಹೂದದ ಎಲ್ಲಾ ಜನರ ಘಗ್ಗೆ ಯೆರೆಮೀಯನಿಗೆ ಈ ಸಂದೇಶವು ಘಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರುಷದಲ್ಲಿ ಘಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಙಾಬಿಲೋನಿನಲ್ಲಿ ನೆಘೂಕದೆಐಚ್ಚರನ ಆಳಿಬಕೆಯ ಮೊದಲನೇ ವರ್ಷದಲ್ಲಿ
ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನುಐ ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನುಐ ನಿಮಗೆ ತಿಳಿಸುತ್ತಾ ಘಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.
ಯೆಹೋವನು ತನಐ ಸೇವಕರಾದ ಪ್ರವಾದಿಗಳನುಐ ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನುಐ ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸಬಲ್ಪವೂ ಗಮನಕೊಟ್ಟಿಲ್ಲ.
ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನುಐ ಘದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನುಐ ಮಾಡುವದನುಐ ನಿಲ್ಲಿಸಿಬಿಡಿ. ನೀವು ಘದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಘಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಘಹುದು. ನೀವು ಶಾಶಬತವಾಗಿ ವಾಸಿಸಙೇಕೆಂದು ಆತನು ಈ ಭೂಮಿಯನುಐ ಕೊಟ್ಟಿದ್ದಾನೆ.
ಙೇರೆ ದೇವರುಗಳನುಐ ಅನುಸರಿಸಙೇಡಿರಿ; ಅವುಗಳ ಸೇವೆ ಮಾಡಙೇಡಿರಿ; ಅವುಗಳನುಐ ಪೂಜಿಸಙೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನುಐ ಪೂಜಿಸಙೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.
ಆದುದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನುಐ ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಕೂಡಲೇ ಕರೆಸುವೆನು. ಅವನು ನನಐ ಸೇವಕ. ನಾನು ಆ ಜನರನುಐ ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನುಐ ಕರೆತರುವೆನು. ನಾನು ಆ ದೇಶಗಳನೆಐಲ್ಲ ನಾಶಮಾಡುವೆನು. ನಾನು ಆ ಭೂಮಿಗಳನುಐ ಶಾಶಬತವಾಗಿ ಘರಿದಾದ ಮರುಭೂಮಿಗಳನಾಐಗಿ ಮಾಡುವೆನು. ಜನರು ಆ ದೇಶಗಳನುಐ ನೋಡಿ ಅವು ಹಾಳಾಗಿರುವುದನುಐ ಕಂಡು ಙೆರಗಾಗಿ ಸಿಳ್ಳುಹಾಕುವರು.
ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧಬನಿಗಳು ಕೇಳಿಘರದಂತೆ ಮಾಡುವೆನು. ವಧುವರರ ಸಂತೋಷದ ಧಬನಿಗಳು ಇನುಐ ಮೇಲೆ ಕೇಳಿ ಘರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನುಐ ತೆಗೆದುಕೊಳ್ಳುವೆನು. ನಾನು ದೀಪದ ಙೆಳಕನುಐ ತೆಗೆದುಕೊಳ್ಳುವೆನು.
“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಙಾಬಿಲೋನಿನ ರಾಜನನೂಐ ಜನರನೂಐ ದಂಡಿಸುವೆನು.” ಇದು ಯೆಹೋವನಿಂದ ಘಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಙಾಬಿಲೋನ್ ದೇಶವನುಐ ದಂಡಿಸುವೆನು. ನಾನು ಶಾಶಬತವಾಗಿ ಆ ಭೂಮಿಯನುಐ ಮರುಭೂಮಿಯನಾಐಗಿ ಮಾಡುವೆನು.
ಙಾಬಿಲೋನಿಗೆ ಅನೇಕ ಕೇಡುಗಳು ಘರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಘಗ್ಗೆ ಙೋಊಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಘರೆಯಲ್ಪಟ್ಟಿವೆ.
ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನುಐ ನನಐ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನಐನುಐ ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನುಐ ಕುಡಿಸು.
ಅವರು ಈ ದ್ರಾಕ್ಷಾರಸವನುಐ ಕುಡಿಯುವರು. ಆಮೇಲೆ ಅವರು ವಾಂತಿ ಮಾಡಿಕೊಳ್ಳುವರು ಮತ್ತು ಹುಚ್ಚರಂತೆ ವರ್ತಿಸುವರು. ನಾನು ಙೇಗನೆ ಅವರು ವಿರುದ್ಧ ಖಡ್ಗವನುಐ ಕಳುಹಿಸುತ್ತಿರುವುದರಿಂದ ಅವರು ಹೀಗೆ ಮಾಡುವರು.”
ನಾನು ಈ ದ್ರಾಕ್ಷಾರಸವನುಐ ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನುಐ ಮತ್ತು ಯೆಹೂದದ ನಾಯಕರನುಐ ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನುಐ ಕುಡಿಯುವಂತೆ ಮಾಡಿದೆನು. ಅವರು ಘರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಙಾ ಹಾಳಾಗಲಿ, ಜನರು ಅದರ ಘಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಘ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನುಐ ಕುಡಿಯುವಂತೆ ಮಾಡಿದೆ. ಅವನ ಅಊಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.
ಎಲ್ಲಾ ಅರಬೀಯರು ಮತ್ತು ಊಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.
ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನುಐ ಈ ಪಾತ್ರೆಯಿಂದ ಒಘ್ಬರಾದ ಮೇಲೊಘ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಙಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.
“ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನಐ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನುಐ ಕೊಲ್ಲಲು ಒಂದು ಖಡ್ಗವನುಐ ಕಳುಹಿಸುತ್ತಿದ್ದೇನೆ.
“ಅವರು ನಿನಐ ಕೈಯಿಂದ ಪಾನಪಾತ್ರೆಯನುಐ ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನುಐ ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ನೀವು ಈ ಪಾತ್ರೆಯಿಂದ ಕುಡಿಯಲೇ ಙೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ.
ಈಗಾಗಲೆ ನನಐ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನುಐ ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಘಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನುಐ ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣ ಮಾಡಲು ನಾನು ಒಂದು ಖಡ್ಗವನುಐ ಕರೆಯುತ್ತಿದ್ದೇನೆ.”‘ ಇದು ಯೆಹೋವನ ಸಂದೇಶ.
ಆ ಧಬನಿಯು ಭೂಲೋಕದ ಎಲ್ಲಾ ಕಡೆಗೂ ಹಘ್ಬುತ್ತದೆ. ಈ ಧಬನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನುಐ ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನಐ ವಾದವನುಐ ಹೇಳಿದನು. ಜನರ ಘಗ್ಗೆ ತೀರ್ಪನುಐ ಕೊಟ್ಟನು. ಆತನು ದುಷ್ಟರನುಐ ಖಡ್ಗದಿಂದ ಕೊಲ್ಲುತ್ತಿದ್ದಾನೆ.”‘ ಈ ಸಂದೇಶವು ಯೆಹೋವನಿಂದ ಘಂದದ್ದು.
ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನೊಐಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನುಐ ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಘ್ಬರದಂತೆ ಬಿದ್ದಿರುವವು.
ಕುರುಘರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಙೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನುಐ ವಊಸುವ ಕಾಲ ಘಂದಿದೆ. ನಾನು ನಿಮ್ಮ ಕುರಿಗಳನುಐ ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.