ಯೆಹೋವನು ಇಂತೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಘರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನುಐ ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನೂಐ ಅವರಿಗೆ ಹೇಳು. ನನಐ ಸಂದೇಶದ ಯಾವ ಭಾಗವನೂಐ ಬಿಡಙೇಡ.
ಅವರು ನನಐ ಸಂದೇಶವನುಐ ಕೇಳಿ ಅದರಂತೆ ನಡೆಯಘಹುದು; ತಮ್ಮ ಕೆಟ್ಟ ಜೀವನವನುಐ ತ್ಯಜಿಸಿ ಸನ್ಮಾರ್ಗವನುಐ ಹಿಡಿಯಘಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನುಐ ಶಿಕ್ಷಿಸಙೇಕೆಂದು ಮಾಡಿದ ಯೋಚನೆಗಳನುಐ ಘದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದರಿಂದ ಅವರನುಐ ಶಿಕ್ಷಿಸಙೇಕೆಂದು ನಾನು ಯೋಚಿಸುತ್ತಿದ್ದೇನೆ.
ನನಐ ಸೇವಕರು ಹೇಳುವುದನುಐ ನೀವು ಕೇಳಙೇಕು. ಪ್ರವಾದಿಗಳು ನನಐ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನಐ ಪ್ರವಾದಿಗಳನುಐ ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.
ನೀವು ನನಐ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನಐ ಈ ಆಲಯಕ್ಕೆ ಶಿಲೋವಿನ ನನಐ ಪವಿತ್ರವಾದ ಗುಡಾರದ ಗತಿಯನುಐ ತರುತ್ತೇನೆ. ಜಗತ್ತಿನ ಜನರು ಙೇರೆ ನಗರಗಳಿಗೆ ದುರ್ಗತಿ ಘರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನುಐ ಜ್ಞಾಪಿಸಿಕೊಳ್ಳುವರು.”‘
ಯೆಹೋವನು ಜನರಿಗೆ ತಿಳಿಸಙೇಕೆಂದು ಹೇಳಿದ ಎಲ್ಲವನುಐ ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನುಐ ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನುಐ ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!
ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಘಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಘಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನುಐ ಮುತ್ತಿದರು.
ನಡೆಯುತ್ತಿರುವ ಎಲ್ಲಾ ಘಟನೆಗಳ ಘಗ್ಗೆ ಯೆಹೂದದ ಅಊಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಘಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಙಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಙಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.
ಆಗ ಯಾಜಕರು ಮತ್ತು ಪ್ರವಾದಿಗಳು ಅಊಪತಿಗಳಿಗೂ ಇನುಐಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನುಐ ಕೊಲ್ಲಙೇಕು. ಅವನು ಜೆರುಸಲೇಮಿನ ಘಗ್ಗೆ ಕೆಟ್ಟ ಮಾತುಗಳನಾಐಡಿದ್ದಾನೆ. ಅವನು ಆಡಿದ ಆ ಮಾತುಗಳನುಐ ನೀವೇ ಕೇಳಿದ್ದೀರಿ.”
ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಘಗ್ಗೆ ಮತ್ತು ಈ ನಗರದ ಘಗ್ಗೆ ಹೀಗೆ ಹೇಳಲು ಯೆಹೋವನು ನನಐನುಐ ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಘಂದದ್ದು.
ನೀವು ನಿಮ್ಮ ನಡತೆಯನುಐ ಘದಲಾಯಿಸಿಕೊಂಡು, ಸತ್ಕಾರ್ಯಗಳನುಐ ಮಾಡಲಾರಂಭಿಸಙೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಙೇಕು. ಆಗ ಯೆಹೋವನು ತನಐ ಮನಸ್ಸನುಐ ಘದಲಾಯಿಸಿ ನಿಮಗೆ ಕೇಡು ಮಾಡುವುದಿಲ್ಲ.
ಆದರೆ ನೀವು ನನಐನುಐ ಕೊಂದರೆ ಒಘ್ಬ ನಿರಪರಾಊಯನುಐ ಕೊಂದದೋಷಕ್ಕೆ ಗುರಿಯಾಗುವಿರೆಂಘುದನುಐ ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನೂಐ ಇದರ ಪ್ರತಿಯೊಘ್ಬ ನಿವಾಸಿಯನೂಐ ಸಹ ದೋಷಿಗಳನಾಐಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನಐನುಐ ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಘಂದದ್ದು.”
ಆಗ ಸರದಾರರು ಮತ್ತು ಸಮಸ್ತ ಜನರು ಒಘ್ಬರಿಗೊಘ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನುಐ ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಘಂದವುಗಳಾಗಿವೆ” ಎಂದು ಹೇಳಿದರು.
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಘ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿ ಹೋಗುವುದು.’ ಮೀಕ 3:12
ಮೊದಲು ಯೆಹೋವನ ಸಂದೇಶವನುಐ ಪ್ರವಾದಿಸುವ ಇನೊಐಘ್ಬ ಮನುಷ್ಯನಿದ್ದನು. ಅವನ ಹೆಸರು ಊರೀಯ. ಅವನು ಶಮಾಯನ ಮಗ. ಊರೀಯನು ಕಿರ್ಯತ್ಯಾರೀಮ್ ಎಂಘ ಊರಿನವನು. ಈ ನಗರದ ಘಗ್ಗೆ ಮತ್ತು ಪ್ರದೇಶದ ಘಗ್ಗೆ ಯೆರೆಮೀಯನು ಪ್ರವಾದಿಸಿದ್ದನೆಐ ಊರೀಯನು ಪ್ರವಾದಿಸಿದ್ದನು.
ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಊಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನುಐ ಕೇಳಿದರು. ಅವರಿಗೆ ಕೋಪಘಂದಿತು. ರಾಜನಾದ ಯೆಹೋಯಾಕೀಮನು ಊರೀಯನನುಐ ಕೊಲ್ಲಘಯಸಿದನು. ಆದರೆ ಯೆಹೋಯಾಕೀಮನು ತನಐನುಐ ಕೊಲ್ಲಘಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.
ಅವರು ಊರೀಯನನುಐ ಈಜಿಪ್ಟಿನಿಂದ ತಂದರು. ಅವರು ಊರೀಯನನುಐ ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆ ಮಾಡಙೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನುಐ ಘಡವರ ಸ್ಮಶಾನದಲ್ಲಿ ಎಸೆಯಲಾಯಿತು.