Bible Languages

Indian Language Bible Word Collections

Bible Versions

Books

Jeremiah Chapters

Jeremiah 27 Verses

Bible Versions

Books

Jeremiah Chapters

Jeremiah 27 Verses

1 ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಘಂದಿತು. ಚಿದ್ಕೀಯನು ರಾಜನಾಗಿದ್ದ ಯೋಷೀಯನ ಮಗ.
2 ಯೆಹೋವನು ನನಗೆ ಹೀಗೆ ಹೇಳಿದನು: “ನೀನು ಮರದ ಕಂಘದಿಂದ ಕೆಲವು ನೊಗಗಳನುಐ ಮಾಡಿ ನಿನಐ ಕತ್ತಿನ ಹಿಂಘದಿಯ ಮೇಲೆ ಇಟ್ಟುಕೋ.
3 ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನುಐ ಕಳಿಸು. ಯೆಹೂದದ ರಾಜನಾದ ಚಿದ್ಕೀಯನನುಐ ನೋಡಲು ಘಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನುಐ ಕಳಿಸು.
4 ಈ ಸಂದೇಶವನುಐ ತಮ್ಮ ಒಡೆಯರಿಗೆ ತಿಳಿಸಙೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.
5 ನಾನು ಭೂಮಿಯನೂಐ ಮತ್ತು ಅದರ ಮೇಲಿರುವ ಎಲ್ಲಾ ಜನರನೂಐ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನುಐ ಸೃಷ್ಟಿಸಿದೆ. ನಾನು ಇದನುಐ ನನಐ ಮಹಾಶಕ್ತಿಯಿಂದಲೂ ಘಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನುಐ ನನಐ ಮನಸ್ಸಿಗೆ ಘಂದವರಿಗೆ ಕೊಡಘಹುದು.
6 ಈಗ ನಾನು ನಿಮ್ಮೆಲ್ಲ ದೇಶಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನಐ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನುಐ ಪಾಲಿಸುವಂತೆ ಮಾಡುವೆನು.
7 ಎಲ್ಲಾ ಜನಾಂಗಗಳು ನೆಘೂಕದೆಐಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಙಾಬಿಲೋನನುಐ ಸೋಲಿಸುವ ಸಮಯ ಘರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಙಾಬಿಲೋನನುಐ ತಮ್ಮ ಸೇವಕನನಾಐಗಿ ಮಾಡಿಕೊಳ್ಳುವರು.
8 “‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನುಐ ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದುದರಿಂದ ನಾನು ಆ ಜನಾಂಗವನುಐ ಖಡ್ಗ, ಹಸಿವು ಮತ್ತು ಭಯಂಕರ ವ್ಯಾಊಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಘಂದ ಸಂದೇಶ. ನಾನು ಆ ಜನಾಂಗವನುಐ ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನುಐ ನಾಶಮಾಡುವದಕ್ಕಾಗಿ ನಾನು ನೆಘೂಕದೆಐಚ್ಚರನನುಐ ಉಪಯೋಗಿಸುತ್ತೇನೆ.
9 ಆದುದರಿಂದ ನಿಮ್ಮ ಪ್ರವಾದಿಗಳ ಮಾತುಗಳನುಐ ಕೇಳಙೇಡಿರಿ. ಮಾಟಮಾಂತ್ರಗಳನುಐ ಘಳಸಿ ಭವಿಷ್ಯವನುಐ ಹೇಳುವವರ ಮಾತುಗಳನುಐ ಕೇಳಙೇಡಿರಿ. ಕನಸುಗಳ ಗೂಢಾರ್ಥವನುಐ ಹೇಳುವೆವೆಂಘ ಜನರ ಮಾತುಗಳನುಐ ಕೇಳಙೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನುಐ ಕೇಳಙೇಡಿರಿ. ಅವರೆಲ್ಲರೂ, “ನೀವು ಙಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.
10 ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನುಐ ನಿಮ್ಮ ದೇಶದಿಂದ ಘಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನುಐ ನಿಮ್ಮ ದೇಶದಿಂದ ಘಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.
11 “‘ಆದರೆ ಙಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನುಐ ಕೊಡುವ ಮತ್ತು ಅವನ ಆಜ್ಞೆಯನುಐ ಪಾಲಿಸುವ ಜನಾಂಗಗಳು ಘದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಙಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನುಐ ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.”‘ ಇದು ಯೆಹೋವನ ನುಡಿ.
12 ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನುಐ ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನಐ ಹೆಗಲನುಐ ಙಾಬಿಲೋನಿನ ರಾಜನ ನೊಗಕ್ಕೆ ಕೊಡಙೇಕು; ಅವನ ಆಜ್ಞಾಪಾಲನೆ ಮಾಡಙೇಕು. ಙಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಘದುಕುವೆ.
13 ಙಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನಐ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಊಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.
14 ಆದರೆ ನೀವೆಂದಿಗೂ ಙಾಬಿಲೋನ್ ರಾಜನಿಗೆ ಗುಲಾಮರಾಗುವದಿಲ್ಲ ಎಂದು ಈ ಸುಳ್ಳುಪ್ರವಾದಿಗಳು ಹೇಳುತ್ತಿದ್ದಾರೆ. “‘ಆ ಪ್ರವಾದಿಗಳ ಮಾತುಗಳನುಐ ಕಿವಿಗೆ ಹಾಕಿಕೊಳ್ಳಙೇಡಿ. ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
15 ನಾನು ಆ ಪ್ರವಾದಿಗಳನುಐ ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನುಐ ಮಾಡುತ್ತಿದ್ದಾರೆ ಮತ್ತು ಅದು ನನಐ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನುಐ ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನುಐ ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ”‘ ಇದು ಯೆಹೋವನ ನುಡಿ.
16 ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಙಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನುಐ ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನುಐ ಙೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಙೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
17 ಆ ಪ್ರವಾದಿಗಳ ಮಾತನುಐ ಕೇಳಙೇಡಿ. ಙಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನುಐ ಸಿಬಕರಿಸಿರಿ, ಆಗ ನೀವು ಘದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಙಾರದು.
18 ಆ ಜನರು ಯೆಹೋವನ ಸಂದೇಶವನುಐ ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ಯೆಹೋವನ ಆಲಯದಲ್ಲಿರುವ ವಸ್ತುಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ರಾಜನ ಅರಮನೆಯಲ್ಲಿರುವ ವಸ್ತುಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ಜೆರುಸಲೇಮಿನಲ್ಲಿರುವ ಪದಾರ್ಥಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನೆಐಲ್ಲ ಙಾಬಿಲೋನಿಗೆ ತೆಗೆದುಕೊಂಡು ಹೋಗಙಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.
19 “ಸರ್ವಶಕ್ತನಾದ ಯೆಹೋವನು ಜೆರುಸಲೇಮಿನಲ್ಲಿ ಇನೂಐ ಉಳಿದ ವಸ್ತುಗಳ ಘಗ್ಗೆ ಹೀಗೆ ಹೇಳುತ್ತಾನೆ. ಯೆಹೋವನ ಆಲಯದಲ್ಲಿ ಕಂಘಗಳಿವೆ, ಕಂಚಿನ ಸಾಗರವಿದೆ, ಪೀಠಗಳಿವೆ ಮತ್ತು ಇತರ ವಸ್ತುಗಳಿವೆ. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಆ ವಸ್ತುಗಳನುಐ ಜೆರುಸಲೇಮಿನಲ್ಲಿಯೇ ಬಿಟ್ಟುಹೋದನು.
20 ನೆಘೂಕದೆಐಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನುಐ ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನುಐ ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಘೂಕದೆಐಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಙೇರೆ ಪ್ರಮುಖ ಜನರನುಐ ಸಹ ತೆಗೆದುಕೊಂಡು ಹೋದನು.
21 ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನ ಆಲಯದಲ್ಲಿ ಇನೂಐ ಉಳಿದ ವಸ್ತುಗಳ ಘಗ್ಗೆಯೂ ರಾಜನ ಅರಮನೆಯಲ್ಲಿ ಮತ್ತು ಜೆರುಸಲೇಮಿನಲ್ಲಿ ಇನೂಐ ಉಳಿದಿರುವ ವಸ್ತುಗಳ ಘಗ್ಗೆಯೂ ಹೀಗೆನುಐತ್ತಾನೆ: “ಆ ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗಲಾಗುವುದು.
22 ಆ ವಸ್ತುಗಳು ಙಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನುಐ ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ‘ಆಮೇಲೆ ನಾನು ಆ ವಸ್ತುಗಳನುಐ ತರುವೆನು. ನಾನು ಆ ವಸ್ತುಗಳನುಐ ಮತ್ತೆ ಈ ಸ್ಥಳದಲ್ಲಿ ಇಡುವೆನು.”‘ ಇದು ಯೆಹೋವನ ನುಡಿ.

Jeremiah 27:1 Kannada Language Bible Words basic statistical display

COMING SOON ...

×

Alert

×