“ನನಐ ವಧುವಾದ ಇಸ್ರೇಲೇ, ನಾನು ನಿನಐನುಐ ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನಐ ದಮ್ಮಡಿಯನುಐ ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.
ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನುಐ ಙೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಙೆಟ್ಟಗಳಲ್ಲಿ ಆ ದ್ರಾಕ್ಷಿತೋಟವನುಐ ಙೆಳೆಸುವಿರಿ. ರೈತರಾದ ನೀವು ಅದರ ಫಲವನುಐ ಅನುಭವಿಸುವಿರಿ.
ಒಂದು ಕಾಲ ಘರುವುದು, ಆಗ ಕಾವಲುಗಾರರು, ‘ಘನಿಐ, ನಮ್ಮ ದೇವರಾದ ಯೆಹೋವನನುಐ ಆರಾಊಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಙೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”
ನಾನು ಇಸ್ರೇಲರನುಐ ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನುಐ ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಘಹಳಷ್ಟು ಜನರು ಹಿಂದಿರುಗಿ ಘರುತ್ತಾರೆ.
ಆ ಜನರು ಹಿಂತಿರುಗಿ ಘರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನುಐ ನದಿ ದಾಟಿಸಿಕೊಂಡು ಘರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಘರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನಐ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನುಐ ನಡೆಸಿಕೊಂಡು ಘರುವೆನು.
“ಜನಾಂಗಗಳೇ, ಯೆಹೋವನ ಈ ಸಂದೇಶವನುಐ ಕೇಳಿರಿ. ಈ ಸಂದೇಶವನುಐ ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನುಐ ಚದುರಿಸಿದಾತನು ಅವರನುಐ ಮತ್ತೆ ಒಟ್ಟುಗೂಡಿಸುವನು. ಆತನು ತನಐ ಹಿಂಡನುಐ ಕುರುಘನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಘರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನುಐ ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನುಐ ಯಾವ ತೊಂದರೆಗೂ ಒಳಗಾಗುವುದಿಲ್ಲ.
“ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನುಐ ಸಂತೋಷದಲ್ಲಿ ಪರಿವರ್ತಿಸುವೆನು. ನಾನು ಇಸ್ರೇಲರನುಐ ಸಂತೈಸುವೆನು. ಅವರ ದುಃಖವನುಐ ಹೋಗಲಾಡಿಸಿ ಅವರನುಐ ಸಂತೋಷಗೊಳಿಸುವೆನು.
ಯಾಜಕರು ತಮಗೆ ಙೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನುಐ ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನುಐ ಮನದಣಿಯುವ ಹಾಗೆ ಅನುಭವಿಸಿ ನನಐ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.
ಯೆಹೋವನು ಇಂತೆನುಐತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧಬನಿಯು ಕೇಳಿಘರುತ್ತದೆ. ರಾಹೇಲಳು ತನಐ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”
ಆದರೆ ಯೆಹೋವನು, “ಅಳುವದನುಐ ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಙೇಡ. ನಿನಐ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಘರುವರು.
“ಎಫ್ರಾಯೀಮ್ ಅಳುವುದನುಐ ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನುಐ ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನಐನುಐ ದಂಡಿಸಿದೆ. ನಾನು ಪಾಠವನುಐ ಕಲಿತೆನು. ನಾನು ತರಙೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನಐನುಐ ದಂಡಿಸುವದನುಐ ದಯವಿಟ್ಟು ನಿಲ್ಲಿಸು. ನಾನು ನಿನಐಲ್ಲಿಗೆ ಹಿಂದಿರುಗಿ ಘರುತ್ತೇನೆ. ನಿಜವಾಗಿಯೂ ನೀನೇ ನನಐ ದೇವರಾದ ಯೆಹೋವನು.
ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಘಗ್ಗೆ ತಿಳಿದುಕೊಂಡೆನು. ಆದುದರಿಂದ ನಾನು ನನಐ ಮನಸ್ಸನೂಐ ಜೀವನವನೂಐ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.”‘
ಯೆಹೋವನು ಇಂತೆನುಐತ್ತಾನೆ: “ಎಫ್ರಾಯೀಮ್ ನನಐ ಪ್ರೀತಿಯ ಮಗನೆಂಘುದು ನೀನು ಘಲ್ಲೆ. ನಾನು ಆ ಮಗುವನುಐ ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನುಐ ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನುಐ ತುಂಙಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನುಐ ಸಂತೈಸಘಯಸುತ್ತೇನೆ.” ಇದು ಯೆಹೋವನ ನುಡಿ.
“ಇಸ್ರೇಲರೇ, ದಾರಿತೋರುವ ಕಂಘಗಳನೂಐ ಕೈಮರಗಳನೂಐ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನುಐ ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಘನಿಐ. ನನಐ ವಧುವಾದ ಇಸ್ರೇಲೇ, ಮನೆಗೆ ಙಾ.
ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಘದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಘರಲು ಎಷ್ಟು ಹೊತ್ತು ಕಾದುಕೊಂಡಿರುವೆ. ಯೆಹೋವನು ಲೋಕದಲ್ಲಿ ಅಪೂರ್ವವಾದುದ್ದನುಐ ಮಾಡಿದ್ದಾನೆ. ಹೆಂಗಸು ಗಂಡಸನುಐ ಕಾಪಾಡುವಳು.”
ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಇಂತೆನುಐತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನುಐ ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನುಐ ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಇಂತೆನುಐವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನಐನುಐ ಆಶೀರ್ವದಿಸಲಿ.’
ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಙೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಘರುತ್ತಿವೆ. ಸಸಿಗಳನುಐ ನೆಟ್ಟ ಮೇಲೆ ಅವುಗಳನುಐ ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಙೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನುಐ ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನುಐ ಕೆಡವಿದೆ; ಅವರನುಐ ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನುಐ ಕೊಟ್ಟೆ. ಆದರೆ ಈಗ ಅವರನುಐ ಅಭಿವೃದ್ಧಿಪಡಿಸುವದಕ್ಕಾಗಿ ಅವರನುಐ ಘಲಶಾಲಿಗಳನಾಐಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ಈ ಒಡಂಘಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಘಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಘಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಘಡಿಕೆಯನುಐ ಮುರಿದರು.” ಇದು ಯೆಹೋವನ ನುಡಿ.
ಯೆಹೋವನು ಇಂತೆನುಐತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಘಡಿಕೆಯನುಐ ಮಾಡಿಕೊಳ್ಳುತ್ತೇನೆ. ನಾನು ನನಐ ಉಪದೇಶವನುಐ ಅವರ ಅಂತರಂಗದಲ್ಲಿ ಇಡುವೆನು; ಅವುಗಳನುಐ ಅವರ ಹೃದಯಗಳ ಮೇಲೆ ಘರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನಐ ಜನರಾಗಿರುವರು.
ತಮ್ಮ ನೆರೆಮನೆಯವರಿಗೂ ತಮ್ಮ ಘಂಧುಘಳಗದವರಿಗೂ ಯಾರೂ ಯೆಹೋವನ ಘಗ್ಗೆ ಹೇಳಿಕೊಡಙೇಕಾಗಿಲ್ಲ. ಯಾಕಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನಐನುಐ ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನುಐ ಕ್ಷಮಿಸುವೆನು. ನಾನು ಅವರ ಪಾಪಗಳನುಐ ಮರೆತುಬಿಡುವೆನು.” ಇದು ಯೆಹೋವನ ನುಡಿ.
ಯೆಹೋವನು ಇಂತೆನುಐತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನುಐ ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಘ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”
ಯೆಹೋವನು ಇಂತೆನುಐತ್ತಾನೆ: “ನಾನು ಇಸ್ರೇಲ್ ಸಂತತಿಯವರನುಐ ತಿರಸ್ಕರಿಸುವುದೇ ಇಲ್ಲ. ಜನರಿಗೆ ಆಕಾಶಮಂಡಲವನುಐ ಅಳೆಯಲೂ ಭೂಗರ್ಭದ ಪರಿಪೂರ್ಣ ರಹಸ್ಯವನುಐ ಅರಿಯಲೂ ಸಾಧ್ಯವೇ? ಒಂದುವೇಳೆ ಸಾಧ್ಯವಾದರೆ, ಇಸ್ರೇಲರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಇಸ್ರೇಲರನುಐ ನಿರಾಕರಿಸಿದರೂ ನಿರಾಕರಿಸಘಹುದು.” ಇದು ಯೆಹೋವನ ಸಂದೇಶ.
ಹೆಣಗಳನುಐ ಮತ್ತು ಘೂದಿಯನುಐ ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಙಾಗಿಲಿನ ಮೂಲೆ, ಇವುಗಳವರೆಗಿರುವ ಙೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನುಐಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”