ಙಾಬಿಲೋನಿನ ರಾಜನು ಚಿದ್ಕೀಯನನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನುಐ ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.”‘ ಇದು ಯೆಹೋವನ ನುಡಿ.
ಯೆರೆಮೀಯನೇ, ನಿನಐ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನಐ ಘಳಿಗೆ ಘಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಘಳಿಯಲ್ಲಿರುವ ನನಐ ಹೊಲವನುಐ ಕೊಂಡುಕೊ. ನೀನು ನನಐ ಅತಿ ಸಮೀಪದ ಘಂಧುವಾದುದರಿಂದ ಅದನುಐ ಕೊಂಡುಕೊ. ಆ ಹೊಲವನುಐ ಕೊಂಡುಕೊಳ್ಳಲು ನಿನಗೆ ಅಊಕಾರವಿದೆ ಮತ್ತು ಅದು ನಿನಐ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.
“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನಐ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನಐ ಘಳಿಗೆ ಘಂದು ಹೀಗೆ ಹೇಳಿದನು: ‘ಯೆರೆಮೀಯನೇ, ಙೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನಐ ಹೊಲವನುಐ ಕೊಂಡುಕೊ. ಆ ಹೊಲವನುಐ ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.
ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನುಐ ಕರೆಸಿದೆನು. ನಾನು ಙೆಳ್ಳಿಯನುಐ ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು.
ನಾನು ಅವುಗಳನುಐ ಙಾರೂಕನ ಕೈಗೆ ಕೊಟ್ಟೆನು. ಙಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನುಐ ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನಐ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನುಐ ಙಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಙಾರೂಕನ ಕೈಗೆ ಆ ಕ್ರಯಪತ್ರ ಕೊಡುವದನುಐ ನೋಡಿದರು.
“ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಇಂತೆನುಐತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನುಐ ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನುಐ ತೆಗೆದುಕೊಂಡು ಅವುಗಳು ಘಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನಐ ಜನರು ಪುನಃ ಮನೆಗಳನುಐ, ಹೊಲಗಳನುಐ, ದ್ರಾಕ್ಷಿತೋಟಗಳನುಐ ಕೊಂಡುಕೊಳ್ಳುವರು’ ಎಂದು ಅನುಐತ್ತಾನೆ.”
ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನುಐ ವಿಊಸುವಾತನೂ ನೀನೇ. ಮಹತಬವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಘುದೇ ನಿನಐ ನಾಮಧೇಯ.
ನೀನು ಮಹತ್ತರವಾದ ಯೋಜನೆಗಳನುಐ ಹಾಕಿ ಮಹತ್ಕಾರ್ಯಗಳನುಐ ಮಾಡುವೆ. ಜನರು ಮಾಡುವ ಎಲ್ಲವನೂಐ ನೀನು ನೋಡುವೆ. ಒಳ್ಳೆಯದನುಐ ಮಾಡುವವರಿಗೆ ನೀನು ಪ್ರತಿಫಲಗಳನುಐ ಕೊಡುವೆ. ಕೆಟ್ಟದ್ದನುಐ ಮಾಡುವವರನುಐ ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನುಐ ಕೊಡುವೆ.
ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನುಐ ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನುಐ ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನುಐ ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನುಐ ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.
“ಯೆಹೋವನೇ, ನೀನು ಈ ಭೂಮಿಯನುಐ ಇಸ್ರೇಲರಿಗೆ ಕೊಟ್ಟೆ. ನೀನು ಘಹಳ ಕಾಲದ ಹಿಂದೆಯೇ ಈ ಭೂಮಿಯನುಐ ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಘಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನುಐ ಹೊಂದಿರುವ ಒಳ್ಳೆಯ ಭೂಮಿ.
ಇಸ್ರೇಲಿನ ಜನರು ಈ ಪ್ರದೇಶಕ್ಕೆ ಘಂದು ಅದನುಐ ತಮ್ಮದನಾಐಗಿ ಮಾಡಿಕೊಂಡರು. ಆದರೆ ಅವರು ನಿನಐ ಆಜ್ಞೆಯನುಐ ಪಾಲಿಸಲಿಲ್ಲ; ನಿನಐ ಉಪದೇಶಗಳನುಐ ಅನುಸರಿಸಲಿಲ್ಲ; ನಿನಐ ಆಜ್ಞೆಯಂತೆ ಮಾಡಲಿಲ್ಲ. ಆದುದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಘರುವಂತೆ ಮಾಡಿದೆ.
“ಈಗ ವೈರಿಗಳು ನಗರವನುಐ ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನುಐ ಹತ್ತಿ ಅದನುಐ ಸಾಬಊನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನುಐ ಕಟ್ಟುತ್ತಿದ್ದಾರೆ. ಙಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರ ವ್ಯಾಊ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವರು. ಙಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
“ನನಐ ಒಡೆಯನಾದ ಯೆಹೋವನೇ, ಆ ದುರ್ಘಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಙೆಳ್ಳಿಯನುಐ ಕೊಟ್ಟು ಹೊಲವನುಐ ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನುಐ ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಙಾಬಿಲೋನಿನ ಸೈನ್ಯವು ನಗರವನುಐ ಸಾಬಊನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನುಐ ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನುಐ ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಙೇಕು?”
ಯೆಹೋವನು ಇಂತೆಂದನು: “ಜೆರುಸಲೇಮ್ ನಗರವನುಐ ನಾನು ಕೂಡಲೇ ಙಾಬಿಲೋನಿನ ಸೈನ್ಯಕ್ಕೂ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೂ ಒಪ್ಪಿಸುವೆನು. ಸೈನ್ಯವು ಈ ನಗರವನುಐ ವಶಪಡಿಸಿಕೊಳ್ಳುವುದು.
ಙಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಙೇಗನೆ ನಗರವನುಐ ಪ್ರವೇಶಿಸಿ ಅದಕ್ಕೆ ಙೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಙಾಳನಿಗೆ ನೈವೇದ್ಯವನುಐ ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನುಐ ಅರ್ಪಿಸಿರುವರು. ಙಾಬಿಲೋನಿನ ಸೈನ್ಯವು ಆ ಮನೆಗಳನುಐ ಸುಟ್ಟುಹಾಕುವುದು.
ನಾನು ಇಸ್ರೇಲಿನ ಜನರನುಐ ಮತ್ತು ಯೆಹೂದದ ಜನರನುಐ ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನೆಐ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನುಐ ಪೂಜಿಸಿ ನನಗೆ ಘಹುಕೋಪ ಘರುವಂತೆ ಮಾಡಿದರು.” ಇದು ಯೆಹೋವನ ನುಡಿ.
“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಘರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಘರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನುಐ ಅಳಿಸಿಬಿಡುವೆನು.
ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನುಐ ನಾಶ ಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಘರುವಂತೆ ಮಾಡಿದ್ದಾರೆ.
“ಆ ಜನರು ಸಹಾಯಕೋರಿ ನನಐಲ್ಲಿಗೆ ಘರಙೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಘುದ್ಧಿಕಲಿಸುವ ಪ್ರಯತಐ ಮಾಡಿದೆ. ಆದರೆ ಅವರು ನನಐ ಮಾತನುಐ ಕೇಳಲಿಲ್ಲ. ನಾನು ಅವರನುಐ ತಿದ್ದುವ ಪ್ರಯತಐ ಮಾಡಿದೆ, ಆದರೆ ಅವರು ನನಐ ಮಾತನುಐ ಕೇಳಲಿಲ್ಲ.
ಆ ಜನರು ತಮಗಾಗಿ ವಿಗ್ರಹಗಳನುಐ ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನುಐ ದೆಬಷೀಸುತ್ತೇನೆ. ನನಐ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನಿಐಟ್ಟು ನನಐ ಆಲಯವನುಐ ‘ಹೊಲಸು’ ಮಾಡಿದ್ದಾರೆ.
“ಙೆನ್ಹಿನೊಐಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಙಾಳನಿಗಾಗಿ ಎತ್ತರವಾದ ಸ್ಥಳಗಳನುಐ ಕಟ್ಟಿದ್ದಾರೆ. ತಮ್ಮ ಮಕ್ಕಳನುಐ ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನುಐ ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನುಐ ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನುಐ ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.
“‘ಙಾಬಿಲೋನಿನ ರಾಜನು ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವನು. ಈ ಪಟ್ಟಣವನುಐ ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಊಗಳನುಐ ಘಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
‘ಇಸ್ರೇಲರನುಐ ಮತ್ತು ಯೆಹೂದ್ಯರನುಐ ತಮ್ಮ ಪ್ರದೇಶವನುಐ ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಘ ಕೋಪಗೊಂಡಿದ್ದೆ. ಆದರೆ ನಾನು ಅವರನುಐ ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನುಐ ಅಟ್ಟಿದ ಸ್ಥಳಗಳಿಂದ ಅವರನುಐ ಒಟ್ಟುಗೂಡಿಸುವೆನು. ಅವರನುಐ ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಒಂದೇ ಜನಾಂಗವಾಗುವ ಘಯಕೆಯನುಐ ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನಐನುಐ ಆರಾಊಸಙೇಕೆಂಘ ಘಯಕೆಯನುಐ ಹೊಂದಿರುವರು. ಹೌದು, ಅವರ ಘಯಕೆಯೂ ಅವರ ಮಕ್ಕಳ ಘಯಕೆಯೂ ಇದೇ ಆಗಿರುವುದು.
“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶಬತವಾದ ಒಂದು ಒಡಂಘಡಿಕೆಯನುಐ ಮಾಡಿಕೊಳ್ಳುವೆನು. ಈ ಒಡಂಘಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನಐನುಐ ಗೌರವಿಸಙೇಕೆಂಘ ಇಚ್ಛೆಯನುಐ ಅವರಲ್ಲಿ ಘರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
ಅವರು ನನಐನುಐ ಸಂತೋಷಪಡಿಸುವರು. ಅವರಿಗೆ ಒಳ್ಳೆಯದನುಐ ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನುಐ ಈ ದೇಶದಲ್ಲಿ ನೆಟ್ಟು ಙೆಳೆಯುವಂತೆ ಮಾಡುತ್ತೇನೆ. ಇದನುಐ ನಾನು ಮನಃಪೂರ್ವಕವಾಗಿ ಮಾಡುತ್ತೇನೆ.”‘
ಯೆಹೋವನು ಇಂತೆನುಐತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನುಐ ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನುಐ ತರುವೆನು. ನಾನು ಅವರಿಗೆ ಒಳ್ಳೆಯದನುಐ ಮಾಡುವದಾಗಿ ಮಾತುಕೊಡುತ್ತೇನೆ.
ನೀವು ‘ಈ ಪ್ರದೇಶವು ಒಂದು ಘರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಙಾಬಿಲೋನಿನ ಸೈನ್ಯವು ಈ ದೇಶವನುಐ ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನುಐ ಕೊಂಡುಕೊಳ್ಳುವರು.
ಜನರು ಹಣ ಕೊಟ್ಟು ಭೂಮಿಯನುಐ ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನುಐ ಙೇರೆಯವರು ನೋಡುವರು. ಙೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನುಐ ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನುಐ ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಙೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನುಐ ಕೊಂಡುಕೊಳ್ಳುವರು. ನಾನು ನಿಮ್ಮ ಜನರನುಐ ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಘರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.